ಕಾಫಿನಾಡಲ್ಲಿ ಕ್ರಿಕೆಟರ್ ಮಿಥಾಲಿ ರಾಜ್, ವೇದಾ ಕೃಷ್ಣಮೂರ್ತಿ

Webdunia
ಶುಕ್ರವಾರ, 20 ಅಕ್ಟೋಬರ್ 2017 (21:21 IST)
ಚಿಕ್ಕಮಗಳೂರು: ಭಾರತ ಮಹಿಳಾ ಕ್ರಿಕೆಟ್‌ ತಂಡದ ನಾಯಕಿ ಮಿಥಾಲಿ ರಾಜ್‌ ಕಾಫಿನಾಡು ಚಿಕ್ಕಮಗಳೂರಿಗೆ ಆಗಮಿಸಿದ್ದಾರೆ.

ಮಹಿಳಾ ಕ್ರಿಕೆಟರ್, ಚಿಕ್ಕಮಗಳೂರಿನ ಹುಡುಗಿ ವೇದಾ ಕೃಷ್ಣಮೂರ್ತಿ ಕುಟುಂಬಸ್ಥರೊಂದಿಗೆ ಕ್ಯಾಪ್ಟನ್ ಮಿಥಾಲಿ ಜತೆ ಪ್ರವಾಸ ಕೈಗೊಂಡಿದ್ದಾರೆ.

ಪ್ರವಾಸದ ವೇಳೆ ಚಿಕ್ಕಮಗಳೂರು, ಮೂಡಿಗೆರೆಯ ವಿವಿಧ ಪ್ರವಾಸಿ ತಾಣಗಳಿಗೆ ಮಿಥಾಲಿ ರಾಜ್‌, ವೇದಾ ಭೇಟಿ ನೀಡಿ ಮಲೆನಾಡಿನ ಪ್ರಕೃತಿ ಸೌಂದರ್ಯ ಸವಿದಿದ್ದಾರೆ.

ಬಳಿಕ ಮೂಡಿಗೆರೆ ತಾಲೂಕಿನ ಮಲೆಯಮಾರುತದ ಅತಿಥಿ ಗೃಹದಲ್ಲಿ ವೇದಾ ಕೃಷ್ಣಮೂರ್ತಿ ಕುಟುಂಬಸ್ಥರೊಂದಿಗೆ ಮಲೆನಾಡಿನ ಊಟ ಸವಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments