Webdunia - Bharat's app for daily news and videos

Install App

ಭಾರತಕ್ಕೆ ಕಂಚು: ಕಿರಿಯರ ವಿಶ್ವಕಪ್ ಅಥ್ಲೆಟಿಕ್ಸ್ ನಲ್ಲಿ ಇತಿಹಾಸ

Webdunia
ಬುಧವಾರ, 18 ಆಗಸ್ಟ್ 2021 (21:06 IST)
ಭಾರತ ಯುವಕರ ತಂಡ 4X400ಮೀ. ರಿಲೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಮಿಶ್ರ ವಿಭಾಗದ ಕಿರಿಯರ ವಿಶ್ವಕಪ್ ಅಥ್ಲೆಟಿಕ್ಸ್ ನಲ್ಲಿ ಇತಿಹಾಸ ನಿರ್ಮಿಸಿದೆ.
ನೈರೋಬಿಯಲ್ಲಿ ಬುಧವಾರ ನಡೆದ 20 ವರ್ಷದೊಳಗಿನವರ ವಿಶ್ವ ಅಥ್ಲೆಟಿಕ್ಸ್ ನ
ರಿಲೇಯಲ್ಲಿ ಭಾರತ ಕಂಚಿನ ಪದಕ ಗೆಲ್ಲುವ ಮೂಲಕ ಒಟ್ಟಾರೆ 5 ಪದಕ ಗೆದ್ದ ಸಾಧನೆ ಮಾಡಿದೆ.
ಭಾರತ್ ಎಸ್., ಪ್ರಿಯಾ ಮೋಹನ್, ಸಮ್ಮಿ ಮತ್ತು ಕಪಿಲ್ ಅವರನ್ನೊಳಗೊಂಡ ಭಾರತ ತಂಡ 3:20:60 ನಿಮಿಷದಲ್ಲಿ ಗುರಿ ಮುಟ್ಟಿ ಮೂರನೇ ಸ್ಥಾನ ಪಡೆಯಿತು. ನೈಜಿರಿಯಾ ತಂಡ 3:19:70 ನಿಮಿಷದಲ್ಲಿ ಗುರಿ ಮುಟ್ಟಿ ಚಿನ್ನದ ಪದಕ ಗೆದ್ದರೆ 3:19:80 ಬೆಳ್ಳಿ ಪದಕ ಗೆದ್ದುಕೊಂಡಿತು.
ಭಾರತ ಅತ್ಯುತ್ತಮ ಎರಡನೇ ತಂಡವಾಗಿ ಫೈನಲ್ ಪ್ರವೇಶಿಸಿತ್ತು. ಆದರೆ ಕೊನೆಯ ಹಂತದಲ್ಲಿ ಎಡವಿದ್ದರಿಂದ ಬೆಳ್ಳಿ ಪದಕ ಗೆಲ್ಲುವ ಅವಕಾಶದಿಂದ ವಂಚಿತವಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments