Webdunia - Bharat's app for daily news and videos

Install App

ಚಾಂಪಿಯನ್ ಟ್ರೋಫಿಯಲ್ಲಿ ಭಾರತದ ಗೆಲುವು: ಕ್ಯಾನ್ಸರ್ ನಿಂದ ಬದುಕುಳಿದವರಿಗೆ ಅರ್ಪಣೆ: ಯುವರಾಜ್ ಸಿಂಗ್

Webdunia
ಸೋಮವಾರ, 5 ಜೂನ್ 2017 (16:19 IST)
ನವದೆಹಲಿ:ಐಸಿಸಿ ಚಾಂಪಿಯನ್ ಟ್ರೋಫಿ ಸರಣಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸಾಧಿಸಿರುವ ಭರ್ಜರಿ ಗೆಲುವನ್ನು  ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಅರ್ಪಿಸುತ್ತೆನೆ ಎಂದು ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಹೇಳಿದ್ದಾರೆ.
 
ಚಾಂಪಿಯನ್ ಟ್ರೋಫಿಯಲ್ಲಿ ಭಾರತದ ಗೆಲುವು ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಯುವರಾಜ್, ಪಾಕ್ ವಿರುದ್ಧದ ಭಾರತದ ಗೆಲುವನ್ನು ಕ್ಯಾನ್ಸರ್ ವಿರುದ್ಧ ಹೋರಾಡಿ ಬದುಕುಳಿದವರಿಗೆ ಅರ್ಪಿಸುವುದಾಗಿ ತಿಳಿಸಿದ್ದಾರೆ.
 
ಐಸಿಸಿ ಚಾಂಪಿಯನ್ ಟ್ರೋಫಿ ಸರಣಿಯಲ್ಲಿ ಭಾರತ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 124 ರನ್ ಗಳ ಅಂತರದಿಂದ ಅಮೋಘ ಜಯಸಾಧಿಸಿತ್ತು.








ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಮುಂದಿನ ಸುದ್ದಿ
Show comments