Webdunia - Bharat's app for daily news and videos

Install App

‘ಪದ್ಮ ಪ್ರಶಸ್ತಿ ಪಡೆಯಲು ಇನ್ನೂ ಏನು ಸಾಧನೆ ಮಾಡಬೇಕು?’

Webdunia
ಶುಕ್ರವಾರ, 27 ಜನವರಿ 2017 (09:00 IST)
ನವದೆಹಲಿ: 16 ವಿಶ್ವಕಪ್, 2 ಏಷ್ಯನ್ ಗೇಮ್ಸ್ ಚಿನ್ನ ಗೆದ್ದಿದ್ದೇನೆ. ದೇಶದ ಉನ್ನತ ನಾಗರಿಕ ಪ್ರಶಸ್ತಿ ಪದ್ಮ ಭೂಷಣನಾಗಲು ಇನ್ನೇನು ಸಾಧನೆ ಮಾಡಬೇಕು? ಹೀಗಂತ ಬಿಲಿಯರ್ಡ್ಸ್ ತಾರೆ ಪಂಕಜ್ ಅಡ್ವಾಣಿ ಕ್ರೀಡಾ ಸಚಿವರಿಗೇ ಸವಾಲೆಸೆದಿದ್ದಾರೆ.
 

68 ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಕೇಂದ್ರ ಸರ್ಕಾರ ಪ್ರತೀ ವರ್ಷ ಪದ್ಮ ಪ್ರಶಸ್ತಿ ನೀಡುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಹಲವರಿಗೆ ಈ ಗೌರವ ಸಂದಿದೆ. ಆದರೂ ಇಷ್ಟೆಲ್ಲಾ ಸಾಧನೆ ಮಾಡಿದ ತಮ್ಮನ್ನು ಕಡೆಗಣಿಸಿದ್ದು ಅಡ್ವಾಣಿಗೆ ಬೇಸರ ತಂದಿದೆ.

 ಈ ಹಿನ್ನಲೆಯಲ್ಲಿ ತಮಗೆ 28 ನೇ ರಾಷ್ಟ್ರೀಯ ಸ್ನೂಕರ್ ಪ್ರಶಸ್ತಿ ಗೆದ್ದಿದ್ದಕ್ಕೆ ಕ್ರೀಡಾ ಸಚಿವ ವಿಜಯ್ ಗೊಯೆಲ್ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಕ್ಕೆ ಪ್ರತಿಕ್ರಿಯಿಸುವಾಗ ಅಡ್ವಾಣಿ ತಮ್ಮ ಅಸಮಧಾನ ಹೊರ ಹಾಕಿದ್ದಾರೆ. ಇದು ಸತತ ಎರಡನೇ ಬಾರಿ ಅಡ್ವಾಣಿಗೆ ಪದ್ಮ ಪ್ರಶಸ್ತಿ ಕೈ ತಪ್ಪುತ್ತಿರುವುದು.

ಇನ್ನೊಂದೆಡೆ ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ಕೂಡಾ ಪ್ರಶಸ್ತಿಗೆ ತಮ್ಮನ್ನು ಪರಿಗಣಿಸದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಪದ್ಮ ಪ್ರಶಸ್ತಿಗೆ ಮಾನದಂಡವೇನು ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments