Webdunia - Bharat's app for daily news and videos

Install App

ಪಿ.ವಿ.ಸಿಂಧುವಿನಲ್ಲಿ ಹೋದ ಮಾನ ಪಿ. ಕಶ್ಯಪ್ ನಿಂದ ಪಡೆದುಕೊಂಡ ಚೆನ್ನೈ

Webdunia
ಬುಧವಾರ, 4 ಜನವರಿ 2017 (07:38 IST)
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ನ ಮೊದಲ ಪಂದ್ಯದಲ್ಲಿ ಹೈದರಾಬಾದ್ ತಂಡದ ಕೆರೊಲಿನಾ ಮಾರಿನ್ ವಿರುದ್ಧ ಚೆನ್ನೈ ತಂಡದ ಪಿವಿ ಸಿಂಧು ಮೊದಲ ಪಂದ್ಯದಲ್ಲೇ ಸೋತು ಅಂಕ ಕಳೆದುಕೊಂಡಿರಬಹುದು. ಆದರೆ ಪಿ. ಕಶ್ಯಪ್ ತಮ್ಮ ತಂಡಕ್ಕೆ ಅಂಕ ಗಳಿಸಿಕೊಡುವುದರಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು ತಂಡದ ಸೌರಬ್ ವಿರುದ್ಧ ನಡೆದ ಪಂದ್ಯದಲ್ಲಿ ಕಶ್ಯಪ್ ಎರಡೇ ಸೆಟ್ ಗಳಲ್ಲಿ ಸುಲಭ ಜಯ ಗಳಿಸಿದ್ದಾರೆ. ಎರಡನೇ ಸೆಟ್ ನಲ್ಲಿ ಸೌರಬ್ ಕೊಂಚ ಪ್ರತಿರೋಧ ತೋರಿದರಾದರೂ, ಕಶ್ಯಪ್ ಅನುಭವದ ಮುಂದೆ ಬೆಂಗಳೂರು ಆಟಗಾರನ ಆಟ ನಡೆಯಲಿಲ್ಲ.

ಈ ಪಂದ್ಯಕ್ಕೆ ಬೆಂಗಳೂರು ತಂಡದ ಸಹ ಮಾಲಿಕ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಪತ್ನಿ ಸಮೇತ ಬಂದು ಸೌರಬ್ ಗೆ ಚಿಯರ್ಸ್ ಹೇಳುತ್ತಿದುದು ವಿಶೇಷವಾಗಿತ್ತು. ಸಚಿನ್ ಜತೆಗೆ, ಇನ್ನೊಬ್ಬ ಕ್ರಿಕೆಟಿಗ ಜಹೀರ್ ಖಾನ್ ಕೂಡಾ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments