Webdunia - Bharat's app for daily news and videos

Install App

ಪಿಬಿಎಲ್ ವಾರ್ ಗೆದ್ದ ಚೆನ್ನೈ ವಾರಿಯರ್ಸ್

Webdunia
ಭಾನುವಾರ, 15 ಜನವರಿ 2017 (10:54 IST)
ನವದೆಹಲಿ: ಮುಂಬೈ ತಂಡವನ್ನು 4-3 ರಿಂದ ಸೋಲಿಸಿ ಚೆನ್ನೈ ವಾರಿಯರ್ಸ್ ಪ್ರೀಮಿಯರ್ ಬ್ಯಾಡ್ಮಿಂಟನ್ ಲೀಗ್ 2 ನೇ ಋತುವಿನ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.

ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧು ತಂಡಕ್ಕೆ ಚಾಂಪಿಯನ್ ಪಟ್ಟ ಲಭಿಸಿದೆ. ಎರಡೂ ತಂಡಗಳು ಸಮಬಲ ಹೋರಾಟ ನೀಡಿತ್ತು. ಆದ್ದರಿಂದ ಕೊನೆಯಲ್ಲಿ ನಡೆದ ಪುರುಷರ ಸಿಂಗಲ್ಸ್ ಪಂದ್ಯ ನಿರ್ಣಾಯಕವಾಗಿತ್ತು. ಈ ಪಂದ್ಯದಲ್ಲಿ ಮುಂಬೈನ ಅಜಯ್ ಜಯರಾಮ್ ಸೋಲೊಪ್ಪುವುದರೊಂದಿಗೆ ಚೆನ್ನೈ ಗೆಲುವು ಖಾತ್ರಿಯಾಯ್ತು.

ಮಹಿಳಾ ಸಿಂಗಲ್ಸ್ ನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಪಿ ವಿ ಸಿಂಧು ಜಯಗಳಿಸಿ ತಂಡಕ್ಕೆ ಮುನ್ನಡೆ ಕೊಡಿಸಿದ್ದರು. ಆದರೆ ಡಬಲ್ಸ್ ವಿಭಾಗದಲ್ಲಿ ಮುಂಬೈ ತಿರುಗೇಟು ನೀಡಿತ್ತು. ಕೊನೆಗೆ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಜಯ ಗಳಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಗ್ಯಾರಂಟಿ

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮುಂದಿನ ಸುದ್ದಿ
Show comments