Webdunia - Bharat's app for daily news and videos

Install App

ಒಲಿಂಪಿಕ್ ಚಿನ್ನ ಗೆದ್ದರೆ ಯೋಗಿ ಸರ್ಕಾರದಿಂದ ಭರ್ಜರಿ ಬಹುಮಾನದ ಆಫರ್

Webdunia
ಬುಧವಾರ, 14 ಜುಲೈ 2021 (12:51 IST)
ಲಕ್ನೋ: ಇನ್ನೇನು ಟೋಕಿಯೋ ಒಲಿಂಪಿಕ್ಸ್ ಗೆ ಕೆಲವೇ ದಿನಗಳು ಬಾಕಿಯಿದ್ದು, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ತಮ್ಮ ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಆಫರ್ ಕೊಟ್ಟಿದೆ.


ಒಲಿಂಪಿಕ್ಸ್ ಪ್ರತಿನಿಧಿಸಿ ಚಿನ್ನದ ಪದಕ ಗೆದ್ದವರಿಗೆ ಉತ್ತರ ಪ್ರದೇಶ ಸರ್ಕಾರ ಒಟ್ಟು 6 ಕೋಟಿ ರೂ. ಮೀಸಲಿರಿಸಿದೆ. ಟೀಂ ಈವೆಂಟ್ ನಲ್ಲಿ ಗೆದ್ದವರಿಗಾಗಿ 3 ಕೋಟಿ ರೂ. ಮೀಸಲಿರಿಸಿದೆ.

ಒಂದು ವೇಳೆ ಚಿನ್ನದ ಪದಕ ಗೆದ್ದರೆ ಉತ್ತರ ಪ್ರದೇಶದ ಕ್ರೀಡಾಪಟುಗಳಿಗೆ ತಲಾ 10 ಲಕ್ಷ ರೂ. ಸಿಗುವುದು ಗ್ಯಾರಂಟಿ. ಇದು ಒಲಿಂಪಿಕ್ಸ್ ನಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಸ್ಪೂರ್ತಿ ಕೊಡುವುದಂತೂ ಗ್ಯಾರಂಟಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments