Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಡಿ.ಸಿ.ಪಿ. ಕಾರು ಜಖಂ...!!!

ಬೆಂಗಳೂರಿನಲ್ಲಿ ಡಿ.ಸಿ.ಪಿ. ಕಾರು ಜಖಂ...!!!
ಬೆಂಗಳೂರು , ಭಾನುವಾರ, 4 ಸೆಪ್ಟಂಬರ್ 2022 (18:32 IST)
ಕೊಂಬೆ ಬಿದ್ದು ಡಿಸಿಪಿ ಕಾರು ಜಖಂಗೊಂಡ ಘಟನೆ ಜಯನಗರದದಕ್ಷಿಣವಿಭಾಗ ಡಿಸಿಪಿ ಕಚೇರಿಯ ಆವರಣದಲ್ಲಿ ನಡೆದಿದೆ.
 
ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣ ಕಾಂತ್ ಅವರು ಇನ್ನೋವಾ ಕಾರಿನಿಂದ ಇಳಿದು ಕಚೇರಿಗೆ ತೆರಳಿದ 5 ನಿಮಿಷದ ಬಳಿಕ ಕೊಂಬೆ ಬಿದ್ದಿದೆ.
 
ಡಿಸಿಪಿಯವರು ಇಳಿದ ಬಳಿಕ ಚಾಲಕ ಕಾರಿನಲ್ಲೇ ಕುಳಿತಿದ್ದರು. ಈ ವೇಳೆ ಮೊಬೈಲಿಗೆ ಕರೆ ಬಂದಿದೆ. ಕರೆ ಬಂದ ಹಿನ್ನೆಲೆಯಲ್ಲಿ ಕಾರಿನಿಂದ ಇಳಿದು ಹೊರ ಬಂದು ಮಾತನಾಡುತ್ತಿದ್ದಾಗ ಘಟನೆ ನಡೆದಿದೆ. ಕೊಂಬೆ ಚಾಲಕ ಕುಳಿತಿದ್ದ ಸ್ಥಳದ ಮೇಲೆ ಬಿದ್ದಿದೆ. ಒಂದು ವೇಳೆ ಚಾಲಕ ಕಾರಿನಲ್ಲಿ ಇದ್ದಿದ್ದರೆ ಗಂಭೀರವಾದ ಗಾಯಗಳಾಗಿರುವುದು..

Share this Story:

Follow Webdunia kannada

ಮುಂದಿನ ಸುದ್ದಿ

ಟಾಟಾ ಸಂಸ್ಥೆಯ ಮಾಜಿ ಮುಖ್ಯಸ್ಥ ಸೈರಸ್ ಮಿಸ್ತ್ರಿ ದುರ್ಮರಣ