ಬೆಂಗಳೂರಿನಲ್ಲಿ ಡಿ.ಸಿ.ಪಿ. ಕಾರು ಜಖಂ...!!!

Webdunia
ಭಾನುವಾರ, 4 ಸೆಪ್ಟಂಬರ್ 2022 (18:32 IST)
ಕೊಂಬೆ ಬಿದ್ದು ಡಿಸಿಪಿ ಕಾರು ಜಖಂಗೊಂಡ ಘಟನೆ ಜಯನಗರದದಕ್ಷಿಣವಿಭಾಗ ಡಿಸಿಪಿ ಕಚೇರಿಯ ಆವರಣದಲ್ಲಿ ನಡೆದಿದೆ.
 
ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣ ಕಾಂತ್ ಅವರು ಇನ್ನೋವಾ ಕಾರಿನಿಂದ ಇಳಿದು ಕಚೇರಿಗೆ ತೆರಳಿದ 5 ನಿಮಿಷದ ಬಳಿಕ ಕೊಂಬೆ ಬಿದ್ದಿದೆ.
 
ಡಿಸಿಪಿಯವರು ಇಳಿದ ಬಳಿಕ ಚಾಲಕ ಕಾರಿನಲ್ಲೇ ಕುಳಿತಿದ್ದರು. ಈ ವೇಳೆ ಮೊಬೈಲಿಗೆ ಕರೆ ಬಂದಿದೆ. ಕರೆ ಬಂದ ಹಿನ್ನೆಲೆಯಲ್ಲಿ ಕಾರಿನಿಂದ ಇಳಿದು ಹೊರ ಬಂದು ಮಾತನಾಡುತ್ತಿದ್ದಾಗ ಘಟನೆ ನಡೆದಿದೆ. ಕೊಂಬೆ ಚಾಲಕ ಕುಳಿತಿದ್ದ ಸ್ಥಳದ ಮೇಲೆ ಬಿದ್ದಿದೆ. ಒಂದು ವೇಳೆ ಚಾಲಕ ಕಾರಿನಲ್ಲಿ ಇದ್ದಿದ್ದರೆ ಗಂಭೀರವಾದ ಗಾಯಗಳಾಗಿರುವುದು..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಜಿ ಕರ್ ರೇಪ್ ಆಂಡ್ ಮರ್ಡರ್ ಸಂತ್ರಸ್ತ ಯುವತಿಯ ತಾಯಿ ಕಾಲಿಗೆ ಬೀಳಲು ಬಂದಾಗ ಪ್ರಧಾನಿ ಮೋದಿ ಮಾಡಿದ್ದೇನು Video

ಪುತ್ತೂರು ಯುವತಿಗೆ ಮಗು ಕೊಟ್ಟು ವಂಚಿಸಿದ ಕೃಷ್ಣ ಜೆ ರಾವ್ ಗೆ ಹೈಕೋರ್ಟ್ ಬಿಗ್ ಶಾಕ್

ಹೂಗ್ಲಿ ನದಿಯಲ್ಲಿ ಮೋದಿ ದೋಣಿ ವಿಹಾರ Video

ಮಣಿಪಾಲದಲ್ಲಿ ನಡು ರಸ್ತೆಯಲ್ಲೇ ಪಬ್ಲಿಕ್ ಆಗಿ ಯುವಕ, ಯುವತಿಯ ರೊಮ್ಯಾನ್ಸ್: ನೆಟ್ಟಿಗರಿಂದ ಛೀಮಾರಿ video

ನಿರೀಕ್ಷೆಯಂತೇ ಎಎಪಿ ತೊರೆದು ಬಿಜೆಪಿ ಸೇರಿದ ರಾಘವ್ ಚಡ್ಡಾ

ಮುಂದಿನ ಸುದ್ದಿ
Show comments