Webdunia - Bharat's app for daily news and videos

Install App

ಕಾರು ಮಾರಲು ಹೊರಟ ಅಥ್ಲೆಟ್ ದ್ಯುತಿ ಚಾಂದ್: ಇದೆಲ್ಲಾ ನಾಟಕ ಎಂದ ಒಡಿಶಾ ಸರ್ಕಾರ

Webdunia
ಶುಕ್ರವಾರ, 17 ಜುಲೈ 2020 (10:15 IST)
ನವದೆಹಲಿ: ಭಾರತದ ಖ್ಯಾತ ಅಥ್ಲೆಟ್ ತಮಗೆ ಉಡುಗೊರೆಯಾಗಿ ಸಿಕ್ಕಿದ್ದ ದುಬಾರಿ ಬೆಲೆಯ ಬಿಎಂಡಬ್ಲ್ಯು ಕಾರು ನಿಭಾಯಿಸಲು ಹಣಕಾಸಿನ ಅಡಚಣೆಯಾಗಿದೆ. ಹೀಗಾಗಿ ಕಾರು ಮಾರಿ ಆರ್ಥಿಕ ಪರಿಸ್ಥಿತಿ ಸರಿಪಡಿಸಬೇಕಾಗಿದೆ ಎಂದು ಹೇಳಿಕೊಂಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.


ದ್ಯುತಿ ಪರಿಸ್ಥಿತಿ ಅಷ್ಟು ದಯನೀಯವಾಗಿಲ್ಲ. ಆಕೆ ನಾಟಕವಾಡುತ್ತಿದ್ದಾಳೆ. ಇದೊಂದು ಆಕೆಗೆ ಅಭ್ಯಾಸವಾಗಿಬಿಟ್ಟಿದೆ. ನಾವು ಈಗಾಗಲೇ ಆಕೆಗೆ 4.09 ಕೋಟಿ ರೂ. ಧನಸಹಾಯ ಮಾಡಿದ್ದೇವೆ ಎಂದು ಒಡಿಶಾ ಸರ್ಕಾರ ದಾಖಲೆ ಸಮೇತ ತಿರುಗೇಟು ನೀಡಿದೆ.

ಬೇಕೆಂದೇ ತನ್ನದು ದೈನೇಸಿ ಸ್ಥಿತಿ ಎಂದು ತೋರಿಸಿಕೊಂಡು ಅನುಕಂಪ ಗಿಟ್ಟಿಸಿಕೊಳ್ಳುವುದು ಆಕೆಗೆ ಅಭ್ಯಾಸವಾಗಿಬಿಟ್ಟಿದೆ. ಆಕೆ ಹೇಳಿಕೊಂಡಷ್ಟು ಆರ್ಥಿಕವಾಗಿ ಆಕೆಗೆ ಬಡತವನವಿಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

ಮುಂದಿನ ಸುದ್ದಿ
Show comments