Webdunia - Bharat's app for daily news and videos

Install App

ಕಾರು ಮಾರಲು ಹೊರಟ ಅಥ್ಲೆಟ್ ದ್ಯುತಿ ಚಾಂದ್: ಇದೆಲ್ಲಾ ನಾಟಕ ಎಂದ ಒಡಿಶಾ ಸರ್ಕಾರ

Webdunia
ಶುಕ್ರವಾರ, 17 ಜುಲೈ 2020 (10:15 IST)
ನವದೆಹಲಿ: ಭಾರತದ ಖ್ಯಾತ ಅಥ್ಲೆಟ್ ತಮಗೆ ಉಡುಗೊರೆಯಾಗಿ ಸಿಕ್ಕಿದ್ದ ದುಬಾರಿ ಬೆಲೆಯ ಬಿಎಂಡಬ್ಲ್ಯು ಕಾರು ನಿಭಾಯಿಸಲು ಹಣಕಾಸಿನ ಅಡಚಣೆಯಾಗಿದೆ. ಹೀಗಾಗಿ ಕಾರು ಮಾರಿ ಆರ್ಥಿಕ ಪರಿಸ್ಥಿತಿ ಸರಿಪಡಿಸಬೇಕಾಗಿದೆ ಎಂದು ಹೇಳಿಕೊಂಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.


ದ್ಯುತಿ ಪರಿಸ್ಥಿತಿ ಅಷ್ಟು ದಯನೀಯವಾಗಿಲ್ಲ. ಆಕೆ ನಾಟಕವಾಡುತ್ತಿದ್ದಾಳೆ. ಇದೊಂದು ಆಕೆಗೆ ಅಭ್ಯಾಸವಾಗಿಬಿಟ್ಟಿದೆ. ನಾವು ಈಗಾಗಲೇ ಆಕೆಗೆ 4.09 ಕೋಟಿ ರೂ. ಧನಸಹಾಯ ಮಾಡಿದ್ದೇವೆ ಎಂದು ಒಡಿಶಾ ಸರ್ಕಾರ ದಾಖಲೆ ಸಮೇತ ತಿರುಗೇಟು ನೀಡಿದೆ.

ಬೇಕೆಂದೇ ತನ್ನದು ದೈನೇಸಿ ಸ್ಥಿತಿ ಎಂದು ತೋರಿಸಿಕೊಂಡು ಅನುಕಂಪ ಗಿಟ್ಟಿಸಿಕೊಳ್ಳುವುದು ಆಕೆಗೆ ಅಭ್ಯಾಸವಾಗಿಬಿಟ್ಟಿದೆ. ಆಕೆ ಹೇಳಿಕೊಂಡಷ್ಟು ಆರ್ಥಿಕವಾಗಿ ಆಕೆಗೆ ಬಡತವನವಿಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments