Webdunia - Bharat's app for daily news and videos

Install App

ಕೊನೆಗೂ ಈಡೇರಿತು ಮೀರಾಬಾಯಿ ಆಸೆ: ಕ್ರೀಡಾ ಸಚಿವರೂ ಸಾಥ್!

Webdunia
ಬುಧವಾರ, 28 ಜುಲೈ 2021 (09:30 IST)
ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತೀಯ ವೈಟ್ ಲಿಫ್ಟರ್ ಮೀರಾಬಾಯಿ ಚಾನು ಭಾರತಕ್ಕೆ ಬಂದ ತಕ್ಷಣ ತಮ್ಮ ಆಸೆ ಪೂರೈಸಿಕೊಂಡಿದ್ದಾರೆ. ಇದಕ್ಕೆ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್, ಮಾಜಿ ಕ್ರೀಡಾ ಸಚಿವ ಕಿರಣ್ ರಿಜಿಜು ಕೂಡಾ ಸಾಥ್ ನೀಡಿದ್ದಾರೆ!

Photo Courtesy: Twitter

ಮೀರಾಬಾಯಿ ಪದಕ ಗೆದ್ದ ಬೆನ್ನಲ್ಲೇ ನನಗೆ ತಕ್ಷಣಕ್ಕೆ ಮನದಣಿಯ ಪಿಜ್ಜಾ ತಿನ್ನಬೇಕೆನಿಸುತ್ತದೆ ಎಂದಿದ್ದರು. ಅದರಂತೆ ಡೊಮಿನೊಸ್ ಜೀವನ ಪೂರ್ತಿ ಉಚಿತ ಪಿಜ್ಜಾ ನೀಡುವುದಾಗಿ ಘೋಷಿಸಿತ್ತು.

ಇದೀಗ ತವರಿಗೆ ಮರಳಿರುವ ಮೀರಾಬಾಯಿ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್, ಮಾಜಿ ಕ್ರೀಡಾ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿಯಾಗಿದ್ದು, ಇಬ್ಬರ ಜೊತೆಗೆ ಪಿಜ್ಜಾ ಸವಿದಿದ್ದಾರೆ. ಈ ಫೋಟೋಗಳನ್ನು ಮೀರಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

Virat Kohli: ಟ್ರೋಫಿ ಗೆದ್ದಾಗ ಕೊಹ್ಲಿಗೆ ಕಣ್ಣೀರು ಬಂತು, ಅಭಿಮಾನಿ ಸತ್ತಾಗ ಬರಲಿಲ್ಲ ಯಾಕೆ

ಮುಂದಿನ ಸುದ್ದಿ
Show comments