Webdunia - Bharat's app for daily news and videos

Install App

ಕೊನೆಗೂ ಈಡೇರಿತು ಮೀರಾಬಾಯಿ ಆಸೆ: ಕ್ರೀಡಾ ಸಚಿವರೂ ಸಾಥ್!

Webdunia
ಬುಧವಾರ, 28 ಜುಲೈ 2021 (09:30 IST)
ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತೀಯ ವೈಟ್ ಲಿಫ್ಟರ್ ಮೀರಾಬಾಯಿ ಚಾನು ಭಾರತಕ್ಕೆ ಬಂದ ತಕ್ಷಣ ತಮ್ಮ ಆಸೆ ಪೂರೈಸಿಕೊಂಡಿದ್ದಾರೆ. ಇದಕ್ಕೆ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್, ಮಾಜಿ ಕ್ರೀಡಾ ಸಚಿವ ಕಿರಣ್ ರಿಜಿಜು ಕೂಡಾ ಸಾಥ್ ನೀಡಿದ್ದಾರೆ!

Photo Courtesy: Twitter

ಮೀರಾಬಾಯಿ ಪದಕ ಗೆದ್ದ ಬೆನ್ನಲ್ಲೇ ನನಗೆ ತಕ್ಷಣಕ್ಕೆ ಮನದಣಿಯ ಪಿಜ್ಜಾ ತಿನ್ನಬೇಕೆನಿಸುತ್ತದೆ ಎಂದಿದ್ದರು. ಅದರಂತೆ ಡೊಮಿನೊಸ್ ಜೀವನ ಪೂರ್ತಿ ಉಚಿತ ಪಿಜ್ಜಾ ನೀಡುವುದಾಗಿ ಘೋಷಿಸಿತ್ತು.

ಇದೀಗ ತವರಿಗೆ ಮರಳಿರುವ ಮೀರಾಬಾಯಿ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್, ಮಾಜಿ ಕ್ರೀಡಾ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿಯಾಗಿದ್ದು, ಇಬ್ಬರ ಜೊತೆಗೆ ಪಿಜ್ಜಾ ಸವಿದಿದ್ದಾರೆ. ಈ ಫೋಟೋಗಳನ್ನು ಮೀರಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments