ಓಟದ ರಾಣಿ ಪಿ.ಟಿ. ಉಷಾ ವಿರುದ್ಧ ವಂಚನೆ ಕೇಸ್ ದಾಖಲು

Webdunia
ಸೋಮವಾರ, 20 ಡಿಸೆಂಬರ್ 2021 (10:01 IST)
ತಿರುವನಂತರಪುರಂ: ಖ್ಯಾತ ಅಥ್ಲಿಟ್ ಪಿ.ಟಿ ಉಷಾ ವಿರುದ್ಧ ಕೇರಳದ ಕೋಝಿಕ್ಕೋಡ್ ನಲ್ಲಿ ವಂಚನೆ ಪ್ರಕರಣವೊಂದು ದಾಖಲಾಗಿದೆ.

ಮಾಜಿ ಅಥ್ಲಿಟ್ ಜೆಮ್ಮಾ ಜೋಸೆಫ್ ನೀಡಿದ ದೂರಿನನ್ವಯ ಪಿ.ಟಿ. ಉಷಾ ಮತ್ತು ಆರು ಮಂದಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ಹೊಸ ಅಪಾರ್ಟ್ ಮೆಂಟ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪಿ.ಟಿ ಉಷಾ ಖಾತರಿಯಲ್ಲಿ ಜೆಮ್ಮಾ ಜೋಸೆಫ್ 46 ಲಕ್ಷ ರೂ.ಗಳನ್ನು ನೀಡಿದ್ದರು.

ಆದರೆ ನಿಗದಿತ ಸಮಯದಲ್ಲಿ ಕಟ್ಟಡ ಕಾಮಗಾರಿ ಪೂರ್ತಿ ಮಾಡದೆ ವಂಚನೆ ಮಾಡಲಾಗಿದೆ ಎಂದು ಉಷಾ ಮತ್ತು ಇತರರ ವಿರುದ್ಧ ದೂರು ನೀಡಲಾಗಿದೆ. ಹಣ ಪಾವತಿಸಿದರೂ ಅಪಾರ್ಟ್ ಮೆಂಟ್ ನ್ನು ಜೊಸೆಫ್ ಹೆಸರಿಗೆ ಬರೆದುಕೊಟ್ಟಿಲ್ಲ ಎನ್ನುವುದು ಆರೋಪ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments