Webdunia - Bharat's app for daily news and videos

Install App

ಓಟದ ರಾಣಿ ಪಿ.ಟಿ. ಉಷಾ ವಿರುದ್ಧ ವಂಚನೆ ಕೇಸ್ ದಾಖಲು

Webdunia
ಸೋಮವಾರ, 20 ಡಿಸೆಂಬರ್ 2021 (10:01 IST)
ತಿರುವನಂತರಪುರಂ: ಖ್ಯಾತ ಅಥ್ಲಿಟ್ ಪಿ.ಟಿ ಉಷಾ ವಿರುದ್ಧ ಕೇರಳದ ಕೋಝಿಕ್ಕೋಡ್ ನಲ್ಲಿ ವಂಚನೆ ಪ್ರಕರಣವೊಂದು ದಾಖಲಾಗಿದೆ.

ಮಾಜಿ ಅಥ್ಲಿಟ್ ಜೆಮ್ಮಾ ಜೋಸೆಫ್ ನೀಡಿದ ದೂರಿನನ್ವಯ ಪಿ.ಟಿ. ಉಷಾ ಮತ್ತು ಆರು ಮಂದಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ಹೊಸ ಅಪಾರ್ಟ್ ಮೆಂಟ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪಿ.ಟಿ ಉಷಾ ಖಾತರಿಯಲ್ಲಿ ಜೆಮ್ಮಾ ಜೋಸೆಫ್ 46 ಲಕ್ಷ ರೂ.ಗಳನ್ನು ನೀಡಿದ್ದರು.

ಆದರೆ ನಿಗದಿತ ಸಮಯದಲ್ಲಿ ಕಟ್ಟಡ ಕಾಮಗಾರಿ ಪೂರ್ತಿ ಮಾಡದೆ ವಂಚನೆ ಮಾಡಲಾಗಿದೆ ಎಂದು ಉಷಾ ಮತ್ತು ಇತರರ ವಿರುದ್ಧ ದೂರು ನೀಡಲಾಗಿದೆ. ಹಣ ಪಾವತಿಸಿದರೂ ಅಪಾರ್ಟ್ ಮೆಂಟ್ ನ್ನು ಜೊಸೆಫ್ ಹೆಸರಿಗೆ ಬರೆದುಕೊಟ್ಟಿಲ್ಲ ಎನ್ನುವುದು ಆರೋಪ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments