Webdunia - Bharat's app for daily news and videos

Install App

ದೇಶದ ಹೃದಯ ಗೆದ್ದ ಬೆಂಗಳೂರ ಪ್ರತಿಭೆ, ಗಾಲ್ಫರ್ ಅದಿತಿ ಅಶೋಕ್

Webdunia
ಭಾನುವಾರ, 8 ಆಗಸ್ಟ್ 2021 (11:42 IST)
ಟೋಕಿಯೋ: ಒಲಿಂಪಿಕ್ಸ್ ನಲ್ಲಿ ಭಾರತ ಗಾಲ್ಫ್ ಕ್ರೀಡೆಯಲ್ಲಿ ಇದುವರೆಗೆ ಹೇಳ ಹೆಸರಿಲ್ಲದಂತಿತ್ತು. ಆದರೆ ಈ ಬಾರಿ ಅದಿತಿ ಅಶೋಕ್ ಎಂಬ ಬೆಂಗಳೂರಿನ ಹೆಣ್ಣು ಮಗಳು ತೋರಿದ ಸಾಧನೆ ದೇಶವೇ ತಿರುಗಿ ನೋಡುವಂತೆ ಮಾಡಿದೆ.
Photo Courtesy: Google


ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಅದಿತಿ ನಾಲ್ಕನೇ ಸ್ಥಾನ ಪಡೆದು ಕೂದಲೆಳೆಯಲ್ಲಿ ಕಂಚಿನ ಪದಕ ತಪ್ಪಿಸಿಕೊಂಡರು. ಆದರೇನಂತೆ? ಅದಿತಿಯ ಸಾಧನೆಯನ್ನು ರಾಷ್ಟ್ರಪತಿ ರಮಾನಾಥ್ ಕೋವಿಂದ್ ರಿಂದ ಹಿಡಿದು ಸೆಲೆಬ್ರಿಟಿಗಳು, ಫ್ಯಾನ್ಸ್ ಕೊಂಡಾಡಿದ್ದಾರೆ.

ಗಾಲ್ಫ್ ಕ್ರೀಡೆಯಲ್ಲಿ ಭಾರತದ ಕೀರ್ತಿ ಪತಾಕೆ ಎತ್ತಿ ಹಿಡಿದ ಬೆಂಗಳೂರ ಹುಡುಗಿಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಪದಕ ಗೆಲ್ಲದೇ ಹೋದರೂ ದೇಶದ ಹೃದಯ ಗೆಲ್ಲುವಲ್ಲಿ ಅದಿತಿ ಯಶಸ್ವಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments