Webdunia - Bharat's app for daily news and videos

Install App

ಕ್ರೀಡಾ ಇಲಾಖೆಯ ಸಚಿವರಾಗಲು ಇವರಿಗಿಂತ ಉತ್ತಮರು ಇರಬಹುದೇ?!

Webdunia
ಸೋಮವಾರ, 4 ಸೆಪ್ಟಂಬರ್ 2017 (08:14 IST)
ನವದೆಹಲಿ: ಕೊನೆಗೂ ಕ್ರೀಡಾ ಇಲಾಖೆಯ ಚುಕ್ಕಾಣಿ ಹಿಡಿಯುವುದಕ್ಕೆ ಸಮರ್ಥ ಕ್ರೀಡಾಳುವೇ ಬಂದಿದ್ದಾರೆ. ಇದು ಕ್ರೀಡಾಳುಗಳ ಪಾಲಿಗೆ ಶುಭ ಸೂಚನೆಯೇ.

 
ದೇಶದ ನೂತನ ಕ್ರೀಡಾ ಸಚಿವರಾಗಿ ಒಲಿಂಪಿಕ್ ಬೆಳ್ಳಿ ಪದಕ ವಿಜೇತ ಶೂಟರ್ ರಾಜ್ಯವರ್ಧನ್ ಸಿಂಗ್ ರಾಥೋಡ್ ಆಯ್ಕೆಯಾಗಿದ್ದಾರೆ. ಪ್ರಧಾನಿ ಮೋದಿ ನಿನ್ನೆಯಷ್ಟೇ ತಮ್ಮ ಸಂಪುಟವನ್ನು ಮತ್ತೆ ಪುನರ್ ರಚಿಸಿದ್ದರು.

ಈ ಸಂದರ್ಭದಲ್ಲಿ ಇದೀಗ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದ ರಾಜ್ಯವರ್ಧನ್ ಸಿಂಗ್ ಗೆ ಬಡ್ತಿ ನೀಡಿ ಕ್ರೀಡಾ ಸಚಿವರಾಗಿ ನೇಮಕ ಮಾಡಿದ್ದಾರೆ. ರಾಜಕಾರಣಿಯಾಗುವ ಮೊದಲು ಸೆನೆಯಲ್ಲಿ ಸೇವೆ ಸಲ್ಲಿಸಿದ್ದ ಇವರು ಸಾಕಷ್ಟು ಕಷ್ಟಪಟ್ಟು ಮೇಲೆ ಬಂದವರು.

ಹಾಗಾಗಿ ಇವರಿಗೆ ದೇಶದ ಕ್ರೀಡಾಳುಗಳ ಸಂಕಷ್ಟಗಳ ಅರಿವು ಇರುತ್ತದೆ. ರಾಥೋಡ್ ಕ್ರೀಡಾ  ಸಚಿವರಾಗಿ ನೇಮಕವಾಗುತ್ತಿದ್ದಂತೆ ಸಹ ಆಟಗಾರ ಅಭಿನವ್ ಬಿಂದ್ರಾ ಮುಕ್ತ ಕಂಠದಿಂದ ಅಭಿನಂದಿಸಿದ್ದಾರೆ. ರಾಜ್ಯವರ್ಧನ್ ಆಯ್ಕೆ ದೇಶದ ಕ್ರೀಡಾ ಪಟುಗಳಲ್ಲಿ ಹೊಸ ಆಶಾಕಿರಣ ಮೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

IND vs ENG: ಆಕಾಶ್ ದೀಪ್ ಫಿಫ್ಟಿ ಹೊಡೆದಿದ್ದಕ್ಕೆ ಹೆಲ್ಮೆಟ್ ತೆಗಿ ಎಂದು ಸಿಗ್ನಲ್ ಕೊಟ್ಟ ಶುಭಮನ್ ಗಿಲ್

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

ಮುಂದಿನ ಸುದ್ದಿ
Show comments