Webdunia - Bharat's app for daily news and videos

Install App

ಹಣವಿಲ್ಲದೇ ಬರ್ಲಿನ್ ನಲ್ಲಿ ಭಿಕ್ಷೆ ಬೇಡುತ್ತಿರುವ ಭಾರತೀಯ ಕ್ರೀಡಾಪಟು!

Webdunia
ಬುಧವಾರ, 12 ಜುಲೈ 2017 (12:45 IST)
ನವದೆಹಲಿ: ಇದು ಭಾರತೀಯ ಕ್ರೀಡಾಳುವೊಬ್ಬರ ದುಃಸ್ಥಿತಿ. ಸರ್ಕಾರದಿಂದ ಪಡೆಯಬೇಕಾದ ಹಣ ಬಾರದೇ ಪ್ಯಾರಾ ಒಲಿಂಪಿಕ್ಸ್ ಸ್ವಿಮ್ಮರ್ ಕಾಂಚನಮಾಲಾ ಪಾಂಡೆ ಎಂಬಾಕೆ ಬರ್ಲಿನ್ ನಲ್ಲಿ ಭಿಕ್ಷೆ ಬೇಡುವ ಹಂತಕ್ಕೆ ತಲುಪಿದ್ದಾರೆ.

 
ಪ್ಯಾರಾ ಒಲಿಂಪಿಕ್ಸ್ ಸಮಿತಿಯ ನಿರ್ಲಕ್ಷ್ಯದಿಂದಾಗಿ ಸರಿಯಾದ ಸಮಯಕ್ಕೆ ಹಣ ತಲುಪದೇ ಈ ಅಥ್ಲಿಟ್ ಭಿಕ್ಷೆ ಬೇಡಬೇಕಾಗಿ ಬಂದಿದೆ. ಈ ಬಗ್ಗೆ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಶೂಟರ್ ಅಭಿನವ್ ಬಿಂದ್ರಾ ಕ್ರೀಡಾ ಇಲಾಖೆಯ ಗಮನಕ್ಕೆ ತಂದಿದ್ದು, ತರಾಟೆಗೆ ತೆಗೆದುಕೊಂಡಿದ್ದಾರೆ.

ತಕ್ಷಣ ಇದಕ್ಕೆ ಪ್ರತಿಕ್ರಿಯಿಸಿರುವ ಕ್ರೀಡಾ ಸಚಿವ ವಿಜಯ್ ಗೊಯೆಲ್, ಘಟನೆ ಬಗ್ಗೆ ವಿವರಣೆ ಪಡೆದು ಪ್ರತಿಕ್ರಿಯೆ ನೀಡುವುದಾಗಿ ಹೇಳಿದ್ದಾರೆ. ಸ್ವಿಮ್ಮಿಂಗ್ ಸ್ಪರ್ಧೆಗೆ ತೆರಳಲು ಸುಮಾರು 5 ಲಕ್ಷ ಸಾಲ ಮಾಡಿದ್ದ ಕಾಂಚನಮಾಲ ಸಾಲ ತೀರಿಸಲಾಗದೇ ಈ ದುಃಸ್ಥಿತಿಗೆ ಇಳಿದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ.. ಶರತ್ ಮಡಿವಾಳ ಮನೆಗೆ ಬಂದ ಸಚಿವ ರಮಾನಾಥ್ ರೈ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮುಂದಿನ ಸುದ್ದಿ
Show comments