Webdunia - Bharat's app for daily news and videos

Install App

ಒಡಿಶಾ ರೈಲು ದುರಂತ ಪರಿಹಾರಕ್ಕೆ 20 ಲಕ್ಷ ಪರಿಹಾರ ನೀಡಿದ ಭಾರತೀಯ ಫುಟ್ಬಾಲ್ ತಂಡ

Webdunia
ಸೋಮವಾರ, 19 ಜೂನ್ 2023 (16:25 IST)
ನವದೆಹಲಿ: ಇತ್ತೀಚೆಗೆ ಒಡಿಶಾದಲ್ಲಿ ನಡೆದಿದ್ದ ಭೀಕರ ರೈಲು ಅಪಘಾತದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದರೆ, ಮತ್ತೆ ಕೆಲವರು ಗಂಭೀರ ಗಾಯಗೊಂಡಿದ್ದರು.

ಈ ಘಟನೆ ಬಗ್ಗೆ ಎಲ್ಲಾ ಸೆಲೆಬ್ರಿಟಿಗಳು, ಜನ ಸಾಮಾನ್ಯರು ಸಂತಾಪ ವ್ಯಕ್ತಪಡಿಸಿದ್ದರು. ಆದರೆ ಭಾರತ ಫುಟ್ಬಾಲ್ ತಂಡ ಒಡಿಶಾ ದುರಂತದ ಪರಿಹಾರ ಕಾರ್ಯಕ್ಕಾಗಿ 20 ಲಕ್ಷ ರೂ. ದೇಣಿಗೆ ನೀಡಿ ಮೆಚ್ಚುಗೆಗೆ ಪಾತ್ರವಾಗಿದೆ.

ಭಾನುವಾರ ಲೆಬನನ್ ವಿರುದ್ಧ ಇಂಟರ್ ಕಾಂಟಿನೆಂಟಲ್ ಕಪ್ ಫೈನಲ್ ನಲ್ಲಿ 2-0 ಅಂತರದಿಂದ ಗೆಲುವು ಸಾಧಿಸಿದ ಬಳಿಕ ಸುನಿಲ್ ಚೆಟ್ರಿ ನೇತೃತ್ವದ ಭಾರತ ತಂಡಕ್ಕೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ 1 ಕೋಟಿ ರೂ. ಬಹುಮಾನ ಘೋಷಿಸಿದ್ದರು. ಆದರೆ ಇದಕ್ಕೆ ಪ್ರತಿಯಾಗಿ ಫುಟ್ಬಾಲಿಗರು 20 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಕೊಡುಗೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಇದೇ ಕಾರಣಕ್ಕೆ

ಆಸ್ಟ್ರೇಲಿಯಾ ವಿರುದ್ಧ ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಶರ್ಮಾ, ಕೊಹ್ಲಿ ಕಮ್ ಬ್ಯಾಕ್

ಕ್ಯಾಪ್ಟನ್ಸಿಯಿಂದ ರೋಹಿತ್ ಶರ್ಮಾಗೆ ಕೊಕ್: ಈಡೇರದೇ ಹೋಯ್ತಾ ಆ ಕನಸು

IND vs WI Test: ಜಡೇಜ ದಾಳಿಗೆ ಕುಸಿದ ವಿಂಡೀಸ್: ಶುಭಮನ್‌ ನಾಯಕತ್ವಕ್ಕೆ ತವರಿನಲ್ಲಿ ಮೊದಲ ಜಯ

ಸಾನಿಯಾ ಮಿರ್ಜಾ ಬಳಿಕ ಮೂರನೇ ಪತ್ನಿಗೂ ಶೊಯೇಬ್ ಮಲಿಕ್ ಸೋಡಾ ಚೀಟಿ

ಮುಂದಿನ ಸುದ್ದಿ
Show comments