Webdunia - Bharat's app for daily news and videos

Install App

ಕಿರಿಯರ ವಿಶ್ವಕಪ್ ಹಾಕಿ ಗೆದ್ದ ತಂಡಕ್ಕೆ ಉದ್ಯೋಗ ಬೇಕಂತೆ!

Webdunia
ಭಾನುವಾರ, 25 ಡಿಸೆಂಬರ್ 2016 (10:54 IST)
ನವದೆಹಲಿ: ಕ್ರಿಕೆಟ್, ಟೆನಿಸ್, ಬ್ಯಾಡ್ಮಿಂಟನ್ ಬಿಟ್ಟರೆ ನಮ್ಮ ದೇಶದಲ್ಲಿ ಯಾವ ಕ್ರೀಡಾ ಪಟುಗಳು ಶ್ರೀಮಂತರಲ್ಲ.  ಇದೀಗ ಮತ್ತೊಮ್ಮೆ ಸಾಬೀತಾಗಿದೆ. ಇತ್ತೀಚೆಗಷ್ಟೇ ಕಿರಿಯರ ವಿಶ್ವಕಪ್ ಹಾಕಿ ಗೆದ್ದು ಸಾಧನೆ ಮಾಡಿದ ಭಾರತದ ಹುಡುಗರು ಈಗ ಉದ್ಯೋಗ ಕೇಳಲು ಮುಂದಾಗಿದ್ದಾರೆ.


ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಲಿರುವ ಚಾಂಪಿಯನ್ ತಂಡ ತಮಗೆಲ್ಲರಿಗೂ ಉದ್ಯೋಗ ಕೊಡಿಸುವಂತೆ ಕೇಳಿಕೊಳ್ಳಲಿದ್ದಾರೆ. ಚಾಂಪಿಯನ್ ಆಗಿದ್ದಕ್ಕೆ ಪಂಜಾಬ್ ಸರ್ಕಾರ ನಮಗೆ 25 ಲಕ್ಷ ರೂ. ಬಹುಮಾನ ನೀಡಿದೆ. ಆದರೆ ಇದು ಸಾಲದು. ನಮಗೆ ಉದ್ಯೋಗ ಭದ್ರತೆ ಬೇಕು ಎಂಬುದು ಹಾಕಿ ಪಟುಗಳ ಕೋರಿಕೆ.

“ನಮಗೆ ಉದ್ಯೋಗವಿಲ್ಲ. ಒಂದು ವೇಳೆ ಗಂಭೀರ ಗಾಯಗೊಂಡರೆ ನಮ್ಮ ಖರ್ಚು ನೋಡಿಕೊಳ್ಳುವವರು ಯಾರು? ನಮಗೆ ಉದ್ಯೋಗ ಭದ್ರತೆ ಬೇಕು. ಅದಕ್ಕಾಗಿ ಡಿಸೆಂಬರ್ 28 ರಂದು ಪ್ರಧಾನಿಯವರನ್ನು ಭೇಟಿ ಮಾಡುವಾಗ ಉದ್ಯೋಗ ಕೊಡಿಸಲು ಮನವಿ ಮಾಡುತ್ತೇವೆ” ಎಂದು ಹಾಕಿ ಆಟಗಾರ ಸಮರಜಿತ್ ಸಿಂಗ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ವಿರಾಟ್ ಕೊಹ್ಲಿ ಕಟೌಟ್ ಮುಂದೆ ಕುರಿ ಕಡಿದ ಫ್ಯಾನ್ಸ್ ಅರೆಸ್ಟ್

Rohit Sharma: ರೋಹಿತ್ ಶರ್ಮಾ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಟೀಂ ಇಂಡಿಯಾ ಹಿರಿಯ ಆಟಗಾರ

Mohammed Siraj: ಮೊಹಮ್ಮದ್ ಸಿರಾಜ್ ಗೆ ವಜ್ರದ ಉಂಗುರ ಗಿಫ್ಟ್ ಮಾಡಿದ ರೋಹಿತ್ ಶರ್ಮಾ

IPL 2025: ಔಟ್ ಮಾಡೋ.. ಕಾವ್ಯಾ ಮಾರನ್ ಎಕ್ಸ್ ಪ್ರೆಷನ್ ಗೆಂದೇ ಕ್ಯಾಮರಾ ಇಡ್ಬೇಕು: ವಿಡಿಯೋ

DC vs SRH match: ಬೇಕಿದ್ದಾಗ ಯಾವತ್ತೂ ಆಡಲ್ಲ, ಟ್ರೋಲ್ ಆದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments