Webdunia - Bharat's app for daily news and videos

Install App

ಕರ್ನಾಟಕ ಥ್ರೋ ಬಾಲ್ ಆಟಗಾರ್ತಿಯರ ಮೇಲೆ ಹಲ್ಲೆ

Webdunia
ಶನಿವಾರ, 7 ಜನವರಿ 2017 (13:10 IST)
ನವದೆಹಲಿ: ದೆಹಲಿಯ ಥ್ರೋ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ್ದ ಕರ್ನಾಟಕದ ವಾಲಿಬಾಲ್ ತಂಡದ ಮೇಲೆ ಹಲ್ಲೆ ನಡೆಸಿದ ಆರೋಪ ವರದಿಯಾಗಿದೆ. ಅದೂ ದೆಹಲಿ ಆಟಗಾರ್ತಿಯರು ಹಲ್ಲೆ ನಡೆಸಿದ್ದಾರೆ ಎಂದು ಕರ್ನಾಟಕದ ಆಟಗಾರ್ತಿಯರು ಆರೋಪ ಮಾಡಿದ್ದಾರೆ.

ಪಂದ್ಯದ ವೇಳೆ ನಡೆದ ಅನ್ಯಾಯದ ವಿರುದ್ಧ ತಿರುಗಿ ಬಿದ್ದ ಕರ್ನಾಟಕದ ಆಟಗಾರ್ತಿಯರ ಮೇಲೆ ದೆಹಲಿ ತಂಡದ ಆಟಗಾರರು ಹಲ್ಲೆ ನಡೆಸಿದ್ದಾರೆ. ಮ್ಯಾಚ್ ರೆಫರಿ ಕೂಡಾ ದೆಹಲಿ ಪರ ನಿಂತಿದ್ದು ಕರ್ನಾಟಕದವರ ಆಕ್ರೋಶಕ್ಕೆ ಕಾರಣವಾಗಿದೆ.

ಇದಕ್ಕೆ ಮೊದಲು ತಮಿಳುನಾಡು ತಂಡದ ವಿರುದ್ಧವೂ ದೆಹಲಿ ಆಟಗಾರರು ಇದೇ ರೀತಿ ಮಾಡಿದ್ದಾರೆಂದು ಕರ್ನಾಟಕ ತಂಡ ಆರೋಪಿಸಿದೆ. ತಪ್ಪು ನಿರ್ಣಯಗಳನ್ನು ನೀಡಿ ನಮ್ಮನ್ನು ರೆಫ್ರಿಯೇ ವಂಚಿಸಿದರು. ಇದನ್ನು ಪ್ರಶ್ನಿಸಿದ್ದಕ್ಕೆ ನಮಗೆ ನ್ಯಾಯ ನೀಡುವ ಬದಲು ದೆಹಲಿ ಆಟಗಾರರಿಂದು ಹಲ್ಲೆ ನಡೆಸಲಾಗಿದೆ ಎಂದು ಕರ್ನಾಟಕ ತಂಡ ಆರೋಪಿಸಿದೆ.

ಆದರೆ ಗಲಾಟೆಯಲ್ಲಿ ನಮ್ಮ ತಂಡದವರಿಗಿಂತ ತಮಿಳುನಾಡು ಆಟಗಾರರಿಗೆ ಹೆಚ್ಚು ಪೆಟ್ಟಾಗಿದೆ ಎಂದು ಕರ್ನಾಟಕ ತಂಡ ಹೇಳಿಕೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments