Webdunia - Bharat's app for daily news and videos

Install App

ಸುಧಾರಣೆಗಳ ಅನುಷ್ಠಾನಕ್ಕೆ ಭೇಟಿಯಾಗಲು ಬಿಸಿಸಿಐಗೆ ಲೋಧಾ ಸಮಿತಿ ಸೂಚನೆ

Webdunia
ಶುಕ್ರವಾರ, 22 ಜುಲೈ 2016 (18:39 IST)
ಲೋಧಾ ಸಮಿತಿಯು ಬಿಸಿಸಿಐನ ಅಧ್ಯಕ್ಷ ಅನುರಾಗ್ ಠಾಕುರ್ ಮತ್ತು ಕಾರ್ಯದರ್ಶಿ ಅಜಯ್ ಶಿರ್ಕೆ ಅವರನ್ನು ಖುದ್ದಾಗಿ ಹಾಜರಾಗಿ ಅದರ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವ ಬಗ್ಗೆ ಚರ್ಚಿಸುವಂತೆ ಕೇಳಿದೆ. ಬಿಸಿಸಿಐ ಮೂಲಗಳ ಪ್ರಕಾರ, ಸಮಿತಿಯು ದೆಹಲಿಯಲ್ಲಿ ಆಗಸ್ಟ್ 9ರಂದು ಈ ಸಭೆ ನಡೆಸಲಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಎಲ್ಲಾ ಸುಧಾರಣೆಗಳನ್ನು ಜಾರಿಗೆ ತರುವ ಬಗ್ಗೆ ಚರ್ಚಿಸಲಿದೆ.

ಸಮಿತಿಯು ಮಂಡಳಿಗೆ ನೀಲನಕ್ಷೆಯೊಂದನ್ನು ರೂಪಿಸಿ ಈ ಸುಧಾರಣೆಗಳನ್ನು ಹೇಗೆ ಜಾರಿಗೆ ತರುವುದೆಂದು ತಿಳಿಯಲು ನೆರವಾಗುತ್ತದೆ ಎಂದು ಮೂಲವೊಂದು ಹೇಳಿದೆ.
 
 ಸುಪ್ರೀಂಕೋರ್ಟ್ ಬಿಸಿಸಿಐಗೆ ಎಲ್ಲಾ ಸುಧಾರಣೆಗಳ ಅನುಷ್ಠಾನಕ್ಕೆ 6 ತಿಂಗಳ ಕಾಲಾವಧಿ ನೀಡಿರುವ ನಡುವೆ, ಮುಂದಿನ ನಿರ್ದೇಶನಗಳು ಬರುವ ತನಕ ಚುನಾವಣೆ ಪ್ರಕ್ರಿಯೆಗಳನ್ನು ತಡೆಹಿಡಿಯುವಂತೆ ಸಮಿತಿಯು ಬಿಸಿಸಿಐಗೆ ಸೂಚಿಸಿದೆ.
 ಏತನ್ಮಧ್ಯೆ ಬಿಸಿಸಿಐ ವಿಶೇಷ ಸಾಮಾನ್ಯ ಸಭೆಯನ್ನು ಬಿಸಿಸಿಐ ಕರೆದು ಲೋಧಾ ಸಮಿತಿ ಸುಧಾರಣೆಗಳ ಪರಿಣಾಮಗಳನ್ನು ಕುರಿತು ಚರ್ಚಿಸಲಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಿಎಸ್‌ಕೆಯನ್ನು ಹಿಂದಿಕ್ಕಿದ ಅತ್ಯಂತ ಮೌಲ್ಯಯುತ ತಂಡವಾಗಿ ಹೊರಹೊಮ್ಮಿದ ಆರ್‌ಸಿಬಿ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣ ಬಯಲು: ಎಲ್ಲದಕ್ಕೂ ಮೂಲ ಕಾರಣ ಕೊಹ್ಲಿನಾ

ಆರ್​ಸಿಬಿಯ ಎಡಗೈ ವೇಗಿಗೆ ಸಂಕಷ್ಟ: ಲೈಂಗಿಕ ದೌರ್ಜನ್ಯ ಆರೋಪದಡಿ ಯಶ್‌ ದಯಾಳ್‌ಗೆ ಬಂಧನ ಭೀತಿ

IND vs ENG: ಬೇಜ್ ಬಾಲ್ ಕೈ ಬಿಟ್ಟು ಹಳೇ ಸ್ಟೈಲ್ ಗೆ ಮರಳಲಿದೆ ಇಂಗ್ಲೆಂಡ್

IND vs ENG: ಲಾರ್ಡ್ಸ್ ಮೈದಾನದಲ್ಲಿ ಟೀಂ ಇಂಡಿಯಾಗಿಲ್ಲ ಅದೃಷ್ಟ

ಮುಂದಿನ ಸುದ್ದಿ
Show comments