Webdunia - Bharat's app for daily news and videos

Install App

ಒಲಿಂಪಿಕ್ ಪದಕವನ್ನು ಕೊರೋನಾ ವಾರಿಯರ್ ಗೆ ಅರ್ಪಿಸಿದ ಹಾಕಿ ಟೀಂ ನಾಯಕ

Webdunia
ಗುರುವಾರ, 5 ಆಗಸ್ಟ್ 2021 (10:45 IST)
ಟೋಕಿಯೋ: ಒಲಿಂಪಿಕ್ ನಲ್ಲಿ ಕಂಚಿನ ಪದಕ ಗೆದ್ದು ಸಂಭ್ರಮಿಸಿದ ಭಾರತ ಪುರುಷರ ಹಾಕಿ ತಂಡದ ನಾಯಕ ಮನ್ ಪ್ರೀತ್ ಸಿಂಗ್ ಈ ಪದಕ ದೇಶದ ಕೊರೋನಾ ವಾರಿಯರ್ ಗಳಿಗೆ ಅರ್ಪಣೆ ಎಂದಿದ್ದಾರೆ.


ಕಂಚಿನ ಪದಕದ ಹೋರಾಟದಲ್ಲಿ ಜರ್ಮನಿ ವಿರುದ್ಧ 5-4 ಅಂತರದಿಂದ ಗೆದ್ದ ಬಳಿಕ ಸಂಭ್ರಮಿಸಿದ ಮನ್ ಪ್ರೀತ್ ಸಿಂಗ್, ಈ ಪದಕ ನಮ್ಮ ದೇಶದ ಎಲ್ಲಾ ಕೊರೋನಾ ವಾರಿಯರ್ ಗಳು ಮತ್ತು ಆರೋಗ್ಯ ಕಾರ್ಯಕರ್ತರಿಗಾಗಿ ಎಂದಿದ್ದಾರೆ.

ಭಾರತದ ಪರ ಈ ಪಂದ್ಯದಲ್ಲಿ ಸಮರಜೀತ್ ಸಿಂಗ್ ಎರಡು, ಹಾರ್ದಿಕ್ ಸಿಂಗ್, ಹರ್ಮನ್ ಪ್ರೀತ್ ಸಿಂಗ್ ಮತ್ತು ರೂಪಿಂದರ್ ಪಾಲ್ ಸಿಂಗ್ ತಲಾ 1 ಗೋಲು ಹೊಡೆದು ಭಾರತದ ಜಯದ ರೂವಾರಿಗಳಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments