Webdunia - Bharat's app for daily news and videos

Install App

ಕೈಕೊಟ್ಟ ಪಿಸ್ತೂಲ್, ಭಾರತೀಯ ಆಟಗಾರ್ತಿ ಮೈದಾನದಲ್ಲೇ ಕಣ್ಣೀರು

Webdunia
ಸೋಮವಾರ, 26 ಜುಲೈ 2021 (09:28 IST)
ಟೋಕಿಯೋ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಪರ ಮಹಿಳೆಯರ 10 ಮೀ. ಏರ್ ಪಿಸ್ತೂಲ್ ಶೂಟಿಂಗ್ ವಿಭಾಗದಲ್ಲಿ ಸ್ಪರ್ಧಿಸಿದ ಮನು ಭಾಕರ್ ಗೆ ಅರ್ಹತಾ ಸುತ್ತಿನ ಪಂದ್ಯದ ವೇಳೆ ಪಿಸ್ತೂಲ್ ಕೈ ಕೊಟ್ಟ ಘಟನೆ ನಡೆದಿದೆ.


ಇದರಿಂದಾಗಿ ಮನು ಭಾಕರ್ ಮೈದಾನದಲ್ಲೇ ಕಣ್ಣೀರು ಸುರಿಸಿದರು. ಪಿಸ್ತೂಲ್ ಸರಿಪಡಿಸಿಕೊಂಡು ಮತ್ತೆ ಮೈದಾನಕ್ಕಿಳಿದಾಗ ಅವರಿಗೆ ಕೇವಲ 36 ನಿಮಿಷ ಬಾಕಿಯಿತ್ತು. ಇಷ್ಟರಲ್ಲೇ 44 ಶಾಟ್ ಗಳನ್ನು ಹೊಡೆಯಬೇಕಿತ್ತು.

ಆದರೆ ಸಮಯದ ಅಭಾವದಿಂದ ಸಾಧ‍್ಯವಾಗದೇ ಹೋದಾಗ ಅವರು ಅಸಹಾಯಕತೆಯಿಂದ ಕಣ್ಣೀರು ಹಾಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ ಕೇವಲ 2 ಅಂಕಗಳಿಂದ ಅವರು ಅರ್ಹತಾ ಸುತ್ತು ಪ್ರವೇಶಿಸುವಲ್ಲಿ ವಿಫಲರಾದರು. ಅರ್ಹತಾ ಸುತ್ತಿನಲ್ಲಿ ತೇರ್ಗಡೆಯಾಗಲು 577 ಅಂಕ ಪಡೆಯಬೇಕಿತ್ತು. ಆದರೆ ಭಾಕರ್ 575 ಅಂಕ ಪಡೆದರು. ವಿಶ್ವ ನಂ.2 ಶ್ರೇಯಾಂಕಿತೆಯಾಗಿದ್ದ ಮನು ಮೇಲೆ ಅಪಾರ ನಿರೀಕ್ಷೆಯಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

RCB Victory Parade: M.ಚಿನ್ನಸ್ವಾಮಿಗೆ ಉಚಿತ ಪಾಸ್‌ಗಳು ಲಭ್ಯ

RCB in Bengaluru: ಆಹಾ ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಚಂದ video

ಮುಂದಿನ ಸುದ್ದಿ
Show comments