Webdunia - Bharat's app for daily news and videos

Install App

ನರಸಿಂಗ್ ಯಾದವ್ ಒಲಿಂಪಿಕ್ ಕನಸು ಅಕ್ಷರಶಃ ಅಂತ್ಯ: ವಿಜಯ್ ಗೋಯೆಲ್

Webdunia
ಮಂಗಳವಾರ, 26 ಜುಲೈ 2016 (12:15 IST)
ಕುಸ್ತಿ ಪಟು ನರಸಿಂಗ್ ಯಾದವ್ ರಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಸಾಧ್ಯತೆ ಅಕ್ಷರಶಃ ಮುಗಿದಿದ್ದು, ಕುಸ್ತಿ ಪಟುವಿಗೆ ಅವರನ್ನು ಸಮರ್ಥಿಸಿಕೊಳ್ಳಲು ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ಕ್ರೀಡಾ ಸಚಿವ ವಿಜಯ್ ಗೋಯಲ್ ಸುಳಿವು ನೀಡಿದ್ದಾರೆ. ಸುಶೀಲ್ ಕುಮಾರ್ ಅವರನ್ನು ಹಿಂದಿಕ್ಕಿ ರಿಯೊ ಒಲಿಂಪಿಕ್ಸ್‌ಗೆ ಆಯ್ಕೆಯಾಗಿದ್ದ ನರಸಿಂಗ್ ಭಾನುವಾರ ಉದ್ದೀಪನ ಮದ್ದು ಸೇವನೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದರು.
 
 ನರಸಿಂಗ್ ರಾವ್ ಡೋಪ್ ಪ್ರಕರಣವನ್ನು ವಾಡಾ ಸಂಹಿತೆಯ ಕಠಿಣ ಅನುಷ್ಠಾನದ ಮೂಲಕ ಅಂತಾರಾಷ್ಟ್ರೀಯ ಕಾನೂನಿಗೆ ಅನುಗುಣವಾಗಿ ನಿರ್ವಹಿಸಲಾಗುತ್ತದೆ.

 ನಾಡಾ ವಾಡಾ ಸಂಹಿತೆಯಡಿ ಸ್ಥಾಪನೆಯಾದ ಸ್ವಯಮಾಧಿಕಾರದ ಸಂಸ್ಥೆಯಾಗಿದ್ದು, ಸ್ವಚ್ಛ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತದೆ ಮತ್ತು ಡೋಪಿಂಗ್ ತಡೆಯುತ್ತದೆ. ನರಸಿಂಗ್ ಪ್ರಕರಣದಲ್ಲಿ ವಾಡಾ ಸಂಹಿತೆ ಅನುಷ್ಠಾನಕ್ಕೆ ತರುವುದನ್ನು ಖಾತರಿ ಮಾಡುತ್ತೇವೆ ಎಂದು  ಜುಲೈ 31ರಿಂದ ಆರಂಭವಾಗುವ ರನ್ ಫಾರ್ ಒಲಿಂಪಿಕ್ಸ್ ಕಾರ್ಯಕ್ರಮ ಪ್ರಕಟಿಸುತ್ತಾ ಗೋಯೆಲ್ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಿಎಸ್‌ಕೆಯನ್ನು ಹಿಂದಿಕ್ಕಿದ ಅತ್ಯಂತ ಮೌಲ್ಯಯುತ ತಂಡವಾಗಿ ಹೊರಹೊಮ್ಮಿದ ಆರ್‌ಸಿಬಿ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣ ಬಯಲು: ಎಲ್ಲದಕ್ಕೂ ಮೂಲ ಕಾರಣ ಕೊಹ್ಲಿನಾ

ಆರ್​ಸಿಬಿಯ ಎಡಗೈ ವೇಗಿಗೆ ಸಂಕಷ್ಟ: ಲೈಂಗಿಕ ದೌರ್ಜನ್ಯ ಆರೋಪದಡಿ ಯಶ್‌ ದಯಾಳ್‌ಗೆ ಬಂಧನ ಭೀತಿ

IND vs ENG: ಬೇಜ್ ಬಾಲ್ ಕೈ ಬಿಟ್ಟು ಹಳೇ ಸ್ಟೈಲ್ ಗೆ ಮರಳಲಿದೆ ಇಂಗ್ಲೆಂಡ್

IND vs ENG: ಲಾರ್ಡ್ಸ್ ಮೈದಾನದಲ್ಲಿ ಟೀಂ ಇಂಡಿಯಾಗಿಲ್ಲ ಅದೃಷ್ಟ

ಮುಂದಿನ ಸುದ್ದಿ
Show comments