ಸನ್ಮಾನ ಕಾರ್ಯಕ್ರಮ ಅರ್ಧಕ್ಕೇ ಬಿಟ್ಟು ಅಜ್ಞಾತ ಸ್ಥಳಕ್ಕೆ ತೆರಳಿದ ನೀರಜ್ ಚೋಪ್ರಾ

Webdunia
ಬುಧವಾರ, 18 ಆಗಸ್ಟ್ 2021 (08:45 IST)
ನವದೆಹಲಿ: ಟೋಕಿಯೋ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಪಾನಿಪತ್ ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದನ್ನು ಅರ್ಧಕ್ಕೇ ಬಿಟ್ಟು ತೆರಳಿದ್ದಾರೆ.


ಇದಕ್ಕೆ ಕಾರಣ ಜ್ವರ. ಕಾರ್ಯಕ್ರಮದ ವೇಳೆ ಅಸ್ವಸ್ಥರಾದ ಹಿನ್ನಲೆಯಲ್ಲಿ ನೀರಜ್ ಅರ್ಧಕ್ಕೇ ಕಾರ್ಯಕ್ರಮ ಬಿಟ್ಟು ಹೊರನಡೆದಿದ್ದಲ್ಲದೆ, ಅವರು ತೆರಳಿದ್ದರಿಂದ ಕಾರ್ಯಕ್ರಮವನ್ನೂ ಮೊಟಕುಗೊಳಿಸಲಾಗಿದೆ.

ದೆಹಲಿಯಿಂದ ಪಾನಿಪತ್ ವರೆಗೆ ನೀರಜ್ ಆರು ಗಂಟೆಗಳ ಕಾಲ ರೋಡ್ ಶೋನಲ್ಲಿ ಭಾಗಿಯಾಗಿದ್ದರು. ಇದರಿಂದಾಗಿಯೇ ಬಳಲಿ ಅವರಿಗೆ ಜ್ವರ ಬಂದಿದೆ ಎಂದು ಕುಟುಂಬ ಮೂಲಗಳು ಹೇಳಿವೆ. ಇದೀಗ ಅವರನ್ನು ವಿಶ್ರಾಂತಿಗಾಗಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

FIFA World Cup: ಅರ್ಜೆಂಟೀನಾ ನಿರೀಕ್ಷೆಯೆಲ್ಲಾ ಭಗ್ನವಾಯ್ತು: ಸ್ಪೇನ್ ಹೊಸ ವಿಶ್ವಚಾಂಪಿಯನ್

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಮುಂದಿನ ಸುದ್ದಿ
Show comments