Webdunia - Bharat's app for daily news and videos

Install App

ಮ್ಯಾಚ್ ರೆಫ್ರಿ ಅನ್ಯಾಯದಿಂದ ಸೋತ ಭಾರತ ಹಾಕಿ ತಂಡ: ನೆಟ್ಟಿಗರ ಆಕ್ರೋಶ

Webdunia
ಮಂಗಳವಾರ, 3 ಆಗಸ್ಟ್ 2021 (09:40 IST)
ಟೋಕಿಯೋ: ಬೆಲ್ಜಿಯಂ ವಿರುದ್ಧ ಇಂದು ನಡೆದ ಪುರುಷರ ಹಾಕಿ ಸೆಮಿಫೈನಲ್ ನಲ್ಲಿ ಭಾರತ ತಂಡ ಸೋತ ಬಳಿಕ ನೆಟ್ಟಿಗರು ಮ್ಯಾಚ್ ರೆಫರಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.


ಬೇಕೆಂದೇ ಮ್ಯಾಚ್ ರೆಫ್ರಿ ಎದುರಾಳಿ ತಂಡಕ್ಕೆ ಸತತವಾಗಿ ಪೆನಾಲ್ಟಿ ಕಾರ್ನರ್ ಅವಕಾಶ ನೀಡಿದರು. ಇದರಿಂದ ಭಾರತಕ್ಕೆ ಅನ್ಯಾಯವಾಯಿತು. ಭಾರತದ ಗೋಲ್ ಕೀಪರ್ ಶ್ರೀಜೇಶ್ ತಮ್ಮಿಂದಾದಷ್ಟು ಗೋಲು ತಡೆಯುವ ಪ್ರಯತ್ನ ಮಾಡಿದರು.

ಭಾರತ ಈ ಪಂದ್ಯ ಸೋತರೂ, ಕೊನೆಯ ಕ್ಷಣದವರೆಗೆ ಎದುರಾಳಿಗಳ ಜೊತೆ ರೆಫ್ರಿ ತೀರ್ಪಿನ ವಿರುದ್ಧವೂ ಹೋರಾಡಿದರು ಎಂದು ಟ್ವಿಟರಿಗರು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments