Webdunia - Bharat's app for daily news and videos

Install App

ಪದಕ ವೀರರಿಗೆ ಸನ್ಮಾನ: ಪಿ.ವಿ. ಸಿಂಧು, ಮೀರಾಬಾಯಿ ಗೈರು

Webdunia
ಮಂಗಳವಾರ, 10 ಆಗಸ್ಟ್ 2021 (09:11 IST)
ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದವರಿಗೆ ಸರ್ಕಾರದ ವತಿಯಿಂದ ನಿನ್ನೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಸನ್ಮಾನ ಮಾಡಿದ್ದರು. ಆದರೆ ಈ ಕಾರ್ಯಕ್ರಮಕ್ಕೆ ಬ್ಯಾಡ್ಮಿಂಟನ್ ತಾರೆ ಸಿಂಧು, ವೈಟ್ ಲಿಫ್ಟರ್ ಮೀರಾಬಾಯಿ ಚಾನು ಗೈರಾಗಿದ್ದರು.


ನಿನ್ನೆ ಟೋಕಿಯೋದಿಂದ ಮರಳಿದ ಭಾರತ ಪುರುಷರ ಹಾಕಿ ತಂಡ, ಮಹಿಳೆಯರ ಹಾಕಿ ತಂಡ, ಕುಸ್ತಿಪಟುಗಳಾದ ರವಿಕುಮಾರ್, ಭಜರಂಗ್ ಪೂನಿಯಾ, ಜ್ವಾವೆಲಿನ್ ಥ್ರೋ ಆಟಗಾರ ನೀರಜ್ ಚೋಪ್ರಾ, ಬಾಕ್ಸರ್ ಲೊವ್ಲಿನಾ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಆದರೆ ಕಂಚಿನ ಪದಕ ಗೆದ್ದಿದ್ದ ಸಿಂಧು, ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು ಈ ಸಮಾರಂಭಕ್ಕೆ ಗೈರಾಗಿದ್ದರು. ಇವರಿಬ್ಬರೂ ಮೊದಲೇ ಭಾರತಕ್ಕೆ ಆಗಮಿಸಿದ್ದರು. ಇದೀಗ ತಮ್ಮ ತವರಿನಲ್ಲಿದ್ದಾರೆ. ಹೀಗಾಗಿ ಈ ಸಮಾರಂಭದಲ್ಲಿ ಈ ಇಬ್ಬರು ತಾರೆಯರ ಗೈರು ಹಾಜರಿ ಎದ್ದು ಕಾಣುತ್ತಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

ಮುಂದಿನ ಸುದ್ದಿ
Show comments