Webdunia - Bharat's app for daily news and videos

Install App

ಕಾಲಿಗೆ ಗಾಯವಾಗಿದ್ದರೂ ಕ್ಯಾರೇ ಎನ್ನದೆ ಆಡಿದ ಪಿ.ವಿ. ಸಿಂಧು

Webdunia
ಸೋಮವಾರ, 8 ಆಗಸ್ಟ್ 2022 (15:04 IST)
ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆಲ್ಲಲೇಬೇಕು ಎಂಬ ಪಣ ತೊಟ್ಟು ಕಣಕ್ಕಿಳಿದಿದ್ದ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಇಂದು ಕಾಲಿಗೆ ಗಾಯವಾಗಿದ್ದರೂ ಸಿಂಹಿಣಿಯಂತೆ ಹೋರಾಡಿ ಪಂದ್ಯ ಗೆದ್ದರು.

ಸೆಮಿಫೈನಲ್ ವೇಳೆ ಪಿ.ವಿ. ಸಿಂಧು ಎಡ ಕಾಲಿಗೆ ಗಾಯವಾಗಿತ್ತು. ಹೀಗಾಗಿ ಸಿಂಧು ಇಂದಿನ ಪಂದ್ಯಕ್ಕೆ ಬ್ಯಾಂಡೇಜ್ ಸುತ್ತಿಕೊಂಡೇ ಕಣಕ್ಕಿಳಿದಿದ್ದರು.

ಹಾಗಿದ್ದರೂ ಆಟದ ವೇಳೆ ಕೊಂಚವೂ ಗಾಯವಾಗಿದೆ ಎಂದು ತೋರಿಸಿಕೊಳ್ಳಲೇ ಇಲ್ಲ. ಅದೇ ಏಕಾಗ್ರತೆ, ಅದೇ ಆಕ್ರಮಣ ಶೈಲಿಯಲ್ಲಿ ಆಡಿ ದೇಶವೇ ಹೆಮ್ಮೆಪಡುವಂತೆ ಮಾಡಿದರು. ವಿಶೇಷವೆಂದರೆ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಸಿಂಧು ಪ್ರೇಕ್ಷಕರಿಂದಲೂ ಕೊನೆಯವರೆಗೂ ಭಾರೀ ಜೈಕಾರ ಕೇಳಿಬರುತ್ತಲೇ ಇತ್ತು. 2014 ರ ಕಾಮನ್ ವೆಲ್ತ್ ನಲ್ಲಿ ಕಂಚು, 2018 ರಲ್ಲಿ ಬೆಳ್ಳಿ ಗೆದ್ದಿದ್ದ ಸಿಂಧು ಕೊನೆಗೂ ಈ ಬಾರಿ ಚಿನ್ನ ಗೆದ್ದೇಬಿಟ್ಟರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments