Webdunia - Bharat's app for daily news and videos

Install App

ಪಿ.ವಿ. ಸಿಂಧು ಮೇಲೆ ಇಂದು ಎಲ್ಲರ ಕಣ್ಣು

Webdunia
ಶುಕ್ರವಾರ, 30 ಜುಲೈ 2021 (09:22 IST)
ಟೋಕಿಯೋ: ಬ್ಯಾಡ್ಮಿಟಂನ್ ನ ಮಹಿಳಾ ಸಿಂಗಲ್ಸ್ ಪಂದ್ಯದಲ್ಲಿ ಇಂದು ಭಾರತದ ಭರವಸೆಯ ತಾರೆ ಪಿ.ವಿ. ಸಿಂಧು ಕ್ವಾರ್ಟರ್ ಫೈನಲ್ ಪಂದ್ಯವಾಡುತ್ತಿದ್ದಾರೆ.


ಸಿಂಧು ಪದಕ ಗೆಲ್ಲುತ್ತಾರೆಂಬ ನಿರೀಕ್ಷೆ ದೇಶದ ಜನರಲ್ಲಿದೆ. ಇದರ ನಡುವೆ ಇಂದು ಅವರು ಮಹತ್ವದ ಪಂದ್ಯಕ್ಕೆ ಸಿದ್ಧವಾಗಿದ್ದಾರೆ.

ಇಂದಿನ ಪಂದ್ಯದಲ್ಲಿ ಸಿಂಧು ಜಪಾನ್ ನ ಯಮಗುಚಿ ವಿರುದ್ಧ ಸೆಣಸಾಡಲಿದ್ದಾರೆ. ಈ ಪಂದ್ಯ ಮಧ‍್ಯಾಹ್ನ 12 ಗಂಟೆಗೆ ನಡೆಯಲಿದೆ. ಈ ಪಂದ್ಯ ಈ ಮೊದಲಿನಷ್ಟು ಸುಲಭವಲ್ಲ. ಯಾಕೆಂದರೆ ಸಿಂಧು ಇದುವರೆಗೆ ತನಗಿಂತ ಕೆಳ ಶ್ರೇಯಾಂಕಿತರೊಂದಿಗೇ ಆಡಿ ಗೆದ್ದಿದ್ದರು. ಈ ಪಂದ್ಯದಲ್ಲಿ ವಿಶ್ವ ನಂ.5 ನೇ ಆಟಗಾರ್ತಿಯೊಂದಿಗೆ ಆಡಲಿದ್ದಾರೆ. ಸದ್ಯಕ್ಕೆ ಸಿಂಧು ವಿಶ್ವ ನಂ. 7 ನೇ ಶ್ರೇಯಾಂಕಿತರಾಗಿದ್ದು, ಈ ಪಂದ್ಯದಲ್ಲಿ ಪ್ರಬಲ ಪೈಪೋಟಿ ಎದುರಿಸಲಿದ್ದಾರೆ. ಹೀಗಾಗಿ ಇಂದಿನ ಪಂದ್ಯ ಮಹತ್ವ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

RCB Victory Parade: M.ಚಿನ್ನಸ್ವಾಮಿಗೆ ಉಚಿತ ಪಾಸ್‌ಗಳು ಲಭ್ಯ

RCB in Bengaluru: ಆಹಾ ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಚಂದ video

ಮುಂದಿನ ಸುದ್ದಿ
Show comments