Webdunia - Bharat's app for daily news and videos

Install App

15 ಕಂಪನಿಗಳಿಗೆ ನೋಟಿಸ್ ನೀಡಲಿರುವ ಪಿ.ವಿ. ಸಿಂಧು

Webdunia
ಸೋಮವಾರ, 9 ಆಗಸ್ಟ್ 2021 (09:02 IST)
ಹೈದರಾಬಾದ್: ಒಲಿಂಪಿಕ್ಸ್ ನಲ್ಲಿ ಎರಡನೇ ಪದಕ ಗೆದ್ದ ಬೆನ್ನಲ್ಲೇ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಜಾಹೀರಾತುದಾರರಿಗೆ ಅಚ್ಚುಮೆಚ್ಚಿನ ತಾರೆಯಾಗಿದ್ದಾರೆ.


ಈ ನಡುವೆ ಕೆಲವು ಕಂಪನಿಗಳು ತಮ್ಮ ಜಾಹೀರಾತಿನಲ್ಲಿ ಸಿಂಧು ಫೋಟೋವನ್ನು ಅವರ ಅನುಮತಿಯಿಲ್ಲದೇ ಬಳಸಿವೆ. ಅಂತಹ ಸುಮಾರು 15 ಕಂಪನಿಗಳ ವಿರುದ್ಧ ಈಗ ಸಿಂಧು ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

ತಮ್ಮ ಅನುಮತಿಯಿಲ್ಲದೇ ಫೋಟೋ, ವಿಡಿಯೋ ಬಳಸಿದ 15 ಕಂಪನಿಗಳಿಗೆ ಲೀಗಲ್ ನೋಟಿಸ್ ನೀಡಲು ಸಿಂಧು ನಿರ್ಧರಿಸಿದ್ದಾರೆ. ವಿಶೇಷವೆಂದರೆ ಇದರಲ್ಲಿ ಎಸ್ ಬಿಐ ಬ್ಯಾಂಕ್, ಕೊಟಾಕ್ ಮಹೀಂದ್ರ ಬ್ಯಾಂಕ್, ಯೂಕೋ ಬ್ಯಾಂಕ್, ಎಚ್ ಡಿಎಫ್ ಸಿ, ಐಸಿಐಸಿಐ ಬ್ಯಾಂಕ್ ಮುಂತಾದ ಪ್ರಮಖ ಸಂಸ್ಥೆಗಳಿವೆ. ಉತ್ಪನ್ನಗಳ ಪ್ರಚಾರಕ್ಕೆ ಹೀಗೆ ಒಬ್ಬ ಸೆಲೆಬ್ರಿಟಿಯ ಅನುಮತಿಯಿಲ್ಲದೇ ಹೆಸರು, ಫೋಟೋ ಬಳಸುವುದು ನಿಯಮಗಳ ಉಲ್ಲಂಘನೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments