Webdunia - Bharat's app for daily news and videos

Install App

ಬೆಂಗಳೂರಿಗೆ ಭೇಟಿ ನೀಡಿದ ಪಿ. ವಿ ಸಿಂಧು

Webdunia
ಗುರುವಾರ, 8 ಸೆಪ್ಟಂಬರ್ 2016 (16:59 IST)
ಒಲಂಪಿಕ್ ಪದಕ ವಿಜೇತೆ ಪಿ. ವಿ ಸಿಂಧು ಇಂದು ಬೆಂಗಳೂರಿಗೆ ಆಗಮಿಸಿದ್ದರು. ಆರ್ಟ್ ಆಫ್ ಲಿವಿಂಗ್ ಪ್ರತಿಷ್ಠಾನಕ್ಕೆ ಭೇಟಿ ನೀಡಿದ ಅವರು ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ದರ್ಶನ ಪಡೆದು ಆಶೀರ್ವಾದವನ್ನು ಪಡೆದುಕೊಂಡರು. 

ಸಿಂಧು ಸಾಧನೆಯನ್ನು ರವಿಶಂಕರ್ ಗುರೂಜಿ ಮನಸಾರೆ ಹೊಗಳಿದರು. 
 
ರಾಮಚಂದ್ರಾಪುರ ಮಠಕ್ಕೆ ಭೇಟಿ ನೀಡಿದ ಅವರು ಶ್ರೀಶ್ರೀ ರಾಘವೇಶ್ವರ ಭಾರತೀ ಅವರ ಆಶೀರ್ವಾದವನ್ನು ಸಹ ಪಡೆದುಕೊಂಡರು. ಮಠದ ಪರವಾಗಿ ಅವರಿಗೆ ಸನ್ಮಾನವನ್ನು ಹಮ್ಮಿಕೊಳ್ಳಲಾಗಿತ್ತು. 
 
ಕಳೆದ ನಾಲ್ಕು ದಿನಗಳ ಹಿಂದೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದ ಸಿಂಧು ಹರಕೆ ತೀರಿಸಿ ಮರಳಿದ್ದರು. ರಿಯೋ ಓಲಂಪಿಕ್ಸ್‌ನಲ್ಲಿ ಪದಕ ಗೆದ್ದರೆ ತಿಮ್ಮಪ್ಪನಿಗೆ ತುಲಾಭಾರ ಮಾಡಿಸುವ ಹರಕೆ ಹೊತ್ತಿದ್ದ ಸಿಂಧು 68 ಕೆಜಿ ಬೆಲ್ಲವನ್ನು ಅರ್ಪಿಸಿದ್ದರು. ಅವರ ಕೋಚ್ ಗೋಪಿಚಂದ್ ಸಹ ಮುಡಿಕೊಟ್ಟು ಹರಕೆ ಸಲ್ಲಿಸಿದ್ದರು. 
 
ಒಲಂಪಿಕ್ ಪಂದ್ಯವಳಿಯಲ್ಲಿ ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಕೀರ್ತಿ ಸಿಂಧು ಅವರದಾಗಿದೆ. 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments