Webdunia - Bharat's app for daily news and videos

Install App

ಬಿಜೆಪಿ ಸೇರುವ ವದಂತಿಯನ್ನು ತಳ್ಳಿ ಹಾಕಿದ ಪಿ.ಟಿ. ಉಷಾ

Webdunia
ಶುಕ್ರವಾರ, 2 ಸೆಪ್ಟಂಬರ್ 2016 (18:19 IST)
ಸೆಪ್ಟೆಂಬರ್ ತಿಂಗಳಲ್ಲಿ ಕೇರಳದ ಕೋಚಿಕ್ಕೋಡ್‌ನಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಣಿ ಸಭೆಯ ಸಂಘಟನಾ ಸಮಿತಿ ಅಧ್ಯಕ್ಷರಾಗಿ ಮಾಜಿ ಕ್ರೀಡಾಪಟು ಪಿ.ಟಿ. ಉಷಾ ಆಯ್ಕೆಯಾಗಿದ್ದಾರೆ. ಈ ಬೆಳವಣಿಗೆ ಕೇರಳಾ ಮತ್ತು ಕ್ರೀಡಾವಲಯದಲ್ಲಿ ಉಷಾ ಅವರು ರಾಜಕೀಯವನ್ನು ಸೇರುತ್ತಾರಾ ಎಂಬ ಪ್ರಶ್ನೆಯನ್ನು ಹುಟ್ಟಿ ಹಾಕಿತ್ತು. ಆದರೆ ಈ ಊಹಾಪೋಹಗಳನ್ನು ಉಷಾ ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ. 

ನನ್ನನ್ನು ಸಂಘಟನಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರಷ್ಟೇ. ಅದರರ್ಥ ನಾನು ರಾಜಕೀಯ ಪ್ರವೇಶಿಸುತ್ತೇನೆ ಎಂದಲ್ಲ. ನನಗೆ ಯಾವುದೇ ರೀತಿಯ ರಾಜಕೀಯ ಹಸಿವೆ ಇಲ್ಲ ಎಂದು ಅವರು  ಹೇಳಿದ್ದಾರೆ.
 
ಬಿಜೆಪಿ ನಾಯಕತ್ವ ಸಂಘಟನಾ ಅಧ್ಯಕ್ಷರಾಗಲು ನನ್ನ ಒಪ್ಪಿಗೆಯನ್ನು ಕೇಳಿತು. ಪ್ರಧಾನಿ ಮೋದಿ ಅವರು ಈ ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆ ಎಂದು ತಿಳಿದ ಮೇಲೆ ನಾನದಕ್ಕೆ ಒಪ್ಪಿಕೊಂಡೆ. ಇದಕ್ಕೆ ರಾಜಕೀಯ ಬಣ್ಣ ಬಳಿಯಬೇಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. 
 
ಉಷಾ 2002ರಿಂದ ಉಷಾ ಕ್ರೀಡಾಪಟುಗಳ ಶಾಲೆಯನ್ನು ನಡೆಸುತ್ತಿದ್ದಾರೆ. 
 
ರಾಷ್ಟ್ರೀಯ ಕಾರ್ಯಕಾರಣಿ ಸಭೆ ಸೆಪ್ಟೆಂಬರ್ 23 ರಿಂದ 25ರವರೆಗೆ ಕೋಝಿಕ್ಕೋಡ್‌ನಲ್ಲಿ  ನಡೆಯಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Doha Diamond League: ಜಾವೆಲಿನ್‌ ಥ್ರೋನಲ್ಲಿ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ: ಹಳೆಯ ದಾಖಲೆಗಳು ಉಡೀಸ್‌

IPL 2025: ಪಂದ್ಯ ಪುನರ್‌ ಆರಂಭಗೊಳ್ಳುತ್ತಿದ್ದ ಹಾಗೇ ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

Rohit Sharma:ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಗಾಟಿಸಿದ ವಿಶೇಷ ವ್ಯಕ್ತಿಗಳು ಯಾರು ವಿಡಿಯೋ ನೋಡಿ

Pakistan, India: ಭಾರತ-ಪಾಕ್ ನಡುವಿನ ಉದ್ವಿಗ್ನತೆಯಿಂದಾಗಿ ಬಾಂಗ್ಲಾದೇಶದ ಪಾಕಿಸ್ತಾನ ಪ್ರವಾಸ ರದ್ದಾಗುವ ಸಾಧ್ಯತೆ

IPL 2025: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಿಮ್ ಡೇವಿಡ್ ನೀರಾಟ, Video Viral

ಮುಂದಿನ ಸುದ್ದಿ
Show comments