Webdunia - Bharat's app for daily news and videos

Install App

ಕೊನೆಗೂ ಪಿವಿ ಸಿಂಧುವಿಗೆ ಮನೆಗೆ ನಿವೇಶನ ಸಿಕ್ತು!

Webdunia
ಶುಕ್ರವಾರ, 5 ಮೇ 2017 (19:23 IST)
ಹೈದರಾಬಾದ್: ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿ ವಿ ಸಿಂಧುಗೆ ತೆಲಂಗಾಣ ಸರ್ಕಾರದ ವತಿಯಿಂದ ಮನೆ ಕಟ್ಟಲು ನಿವೇಶನ ನೀಡಲಾಗಿದೆ.

 
ಪ್ರಗತಿ ಭವನ್ ನಲ್ಲಿ 1000 ಅಡಿ ವಿಶಾಲವಾದ ಜಮೀನು ಬಹುಮಾನ ರೂಪದಲ್ಲಿ ಸಿಂದುಗೆ ನೀಡಲಾಗಿದೆ. ಒಲಿಂಪಿಕ್ಸ್ ಪದಕ ಗೆದ್ದ ಸಂದರ್ಭದಲ್ಲಿ ಸಿಂಧುವಿಗೆ ನಿವೇಶನ ನೀಡುವುದಾಗಿ ತೆಲಂಗಾಣ ಸರ್ಕಾರ ಭರವಸೆ ನೀಡಿತ್ತು. ಅದರಂತೆ ಸಿಎಂ ಚಂದ್ರಶೇಖರ್ ರಾವ್ ಭರವಸೆ ಈಡೇರಿಸಿದ್ದಾರೆ.

ಅದನ್ನು ಈಗ ನೆರವೇರಿಸಿದೆ. ‘ಒಲಿಂಪಿಕ್ಸ್ ಗೆದ್ದು ಬಂದ ಸಂದರ್ಭದಲ್ಲಿ ಸಿಎಂ 5 ಕೋಟಿ ರೂ. ಬಹುಮಾನ ನೀಡಿದ್ದರು. ಇದೀಗ ನಿವೇಶನ ನೀಡಿದ್ದಾರೆ. ಇದಕ್ಕಿಂತ ಹೆಚ್ಚಿನದನ್ನು ನಾನು ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ?’ ಎಂದು ಸಿಂಧು ಖುಷಿಯಿಂದ ಹೇಳಿಕೊಂಡಿದ್ದಾರೆ.

ಸಿಂಧುವಿಗೆ ನೀಡಿದ ಅದೇ ನಿವೇಶನದ ಹಿಂಭಾಗದಲ್ಲಿ ಕೋಚ್ ಗೋಪಿಚಂದ್ ಗೂ ನಿವೇಶನ ಒದಗಿಸಲಾಗಿದೆ. ಅದಲ್ಲದೆ, ಈ ನಿವೇಶನ ಗೋಪಿಚಂದ್ ಬ್ಯಾಡ್ಮಿಂಡನ್ ಅಕಾಡೆಮಿಗೂ ಸನಿಹವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚುಕ್ಕಾಣಿ ಹಿಡಿದ ಮೊದಲ ಪಂದ್ಯದಲ್ಲೇ ಶುಭಮನ್‌ ಗಿಲ್‌ ಸ್ಮರಣೀಯ ಶತಕ: ದಿಗ್ಗಜರ ಸಾಲಿಗೆ ಯುವ ನಾಯಕ

IND vs ENG: ಕೊಹ್ಲಿ, ರೋಹಿತ್ ಕೊರತೆ ಸ್ವಲ್ಪವೂ ಕಾಡದಂತೆ ನೋಡಿಕೊಂಡ ಯುವ ಬ್ಯಾಟಿಗರು

IND vs ENG: ಆಹಾ.. ಕೆಎಲ್ ರಾಹುಲ್ ಈ ಕ್ಲಾಸಿಕಲ್ ಶಾಟ್ ನೀವು ನೋಡಲೇಬೇಕು video

IND vs ENG: ಟಾಸ್ ಗೆದ್ದ ಇಂಗ್ಲೆಂಡ್, ತಂಡಕ್ಕಾಗಿ ತ್ಯಾಗ ಮಾಡಿದ ಶುಬ್ಮನ್ ಗಿಲ್

ಎಂಟು ವರ್ಷಗಳ ವನವಾಸ ಮುಗಿಸಿದ ಕರುಣ್‌ ನಾಯರ್‌: ಟೆಸ್ಟ್‌ ಅಗ್ನಿಪರೀಕ್ಷೆಗೆ ಸಜ್ಜಾದ ಕನ್ನಡಿಗ

ಮುಂದಿನ ಸುದ್ದಿ
Show comments