Webdunia - Bharat's app for daily news and videos

Install App

ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ. ಸಿಂಧು ಹೆಸರು ಶಿಫಾರಸು

Webdunia
ಸೋಮವಾರ, 25 ಸೆಪ್ಟಂಬರ್ 2017 (15:02 IST)
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಅವರ ಹೆಸರನ್ನ ಪ್ರತಿಷ್ಠಿತ ಪದ್ಮ ಭೂಷಣ ಪ್ರಶಸ್ತಿಗೆ ಕೇಂದ್ರ ಕ್ರೀಡಾ ಇಲಾಖೆ ಶಿಫಾರಸು ಮಾಡಿದೆ.

ವಿಶ್ವದ ನ0 2. ಶ್ರೇಯಾಂಕ ಹೊಂದಿರುವ ಪಿ.ವಿ. ಸಿಂಧು, ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಬಳಿಕ ಈ ವರ್ಷ ಪದ್ಮಭೂಷಣ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡ 2ನೇ ಕ್ರೀಡಾಪಟುವಾಗಿದ್ದಾರೆ.

ಕಳೆದ ತಿಂಗಳು ವರ್ಲ್ಡ್ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್`ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಪಿ.ವಿ. ಸಿಂಧು, ಇತ್ತೀಚೆಗೆ ಜಪಾನಿನ ನೊಜೋಮಿ ಒಕುಹರ ಅವರನ್ನ  22-20, 11-21, 21-18 ಅಂತರದಿಂದ ಮಣಿಸಿ ಕೊರಿಯಾ ಓಪನ್ ಸೂಪರ್ ಸೀರೀಸ್ ಗೆದ್ದಿದ್ದರು. ಕೊರಿಯಾ ಓಪನ್ ಸೀರಿಸ್ ಗೆದ್ದ ಮೊದಲ ಬ್ಯಾಡ್ಮಿಂಟನ್ ಪಟು ಪಿ.ವಿ. ಸಿಂಧು. ಈ ಅದ್ಬುತ ಯಶಸ್ಸಿನ ಬಳಿಕ ಕಳೆದ ವಾರವಷ್ಟೇ ಪಿ.ವಿ. ಸಿಂಧು ವಿಶ್ವ ಬ್ಯಾಡ್ಮಿಂಟನ್ ಸಿಂಗಲ್ಸ್ ಶ್ರೇಯಾಂಕದಲ್ಲಿ 2ನೇ ಸ್ಥಾನಕ್ಕೇರಿದ್ದರು.

22 ವರ್ಷದ ಪಿ.ವಿ. ಸಿಂಧುಗೆ ಮಾರ್ಚ್ 2015ರಂದು ದೇಶದ 4ನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮ ಶ್ರೀ ನೀಡಿ ಗೌರವಿಸಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments