Webdunia - Bharat's app for daily news and videos

Install App

ಕೈಗೆ ಕಚ್ಚಿದ್ದ ಎದುರಾಳಿ ಮರುದಿನ ನನಗಾಗಿ ಕಾಯುತ್ತಿದ್ದ!: ರವಿಕುಮಾರ್ ದಹಿಯಾ

Webdunia
ಮಂಗಳವಾರ, 10 ಆಗಸ್ಟ್ 2021 (08:45 IST)
ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾಗೆ ಎದುರಾಳಿ ಕಚ್ಚಿ ಗಾಯಗೊಳಿಸಿದ್ದು ಭಾರೀ ಸುದ್ದಿಯಾಗಿತ್ತು.


ಇದರ ಬಗ್ಗೆ ಇದೀಗ ರವಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ತನಗೆ ಕಚ್ಚಿದ್ದ ಕಝಕಿಸ್ತಾನ್ ನ ಎದುರಾಳಿ ಬಳಿಕ ಕ್ಷಮೆ ಕೇಳಿದ್ದ ಎಂದು ರವಿಕುಮಾರ್ ಹೇಳಿದ್ದಾರೆ.

ಘಟನೆ ನಡೆದ ಮರುದಿನ ಸನಯೇವ್ ನನಗಾಗಿ ಕಾದು ಕುಳಿತಿದ್ದರು. ನನ್ನ ಕಂಡಕೂಡಲೇ ಕೈಕುಲುಕಿ ನನ್ನ ‘ಸಾರಿ ಬ್ರದರ್’ ಎಂದು ಕೇಳಿದರು. ನಾನು ಆಗಲೇ ಆ ವಿಚಾರವನ್ನು ಮರೆತಿದ್ದೆ. ಅದಾದ ಬಳಿಕ ನಾವು ಉತ್ತಮ ಸ್ನೇಹಿತರಾದೆವು’ ಎಂದು ರವಿಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments