Webdunia - Bharat's app for daily news and videos

Install App

ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಭಾರತದ ಬಾಕ್ಸರ್ ವಿಕಾಸ್ ಕೃಷ್ಣನ್

Webdunia
ಶನಿವಾರ, 13 ಆಗಸ್ಟ್ 2016 (10:50 IST)
ಭಾರತದ ಬಾಕ್ಸರ್ ವಿಕಾಸ್ ಕೃಷ್ಣನ್ ಅವರು ಒಲಿಂಪಿಕ್ ಪದಕ ಗಳಿಸಲು ಕೇವಲ ಒಂದು ಗೆಲುವು ಬೇಕಾಗಿದ್ದು, ಟರ್ಕಿಯ ಸೈಪಲ್ ಆಂಡರ್ ಅವರನ್ನು 3-0 ಯಿಂದ ಸೋಲಿಸಿ 75 ಕೆಜಿ ಮಿಡಲ್‌ವೇಟ್‌ ಬಾಕ್ಸಿಂಗ್‌ನಲ್ಲಿ ಕ್ವಾರ್ಟರ್‌ಫೈನಲ್ ಪ್ರವೇಶಿಸಿದ್ದಾರೆ. 24 ವರ್ಷದ ಬಾಕ್ಸರ್ ಕೆಲವು ಪ್ರತಿ ಪಂಚ್‌ಗಳೊಂದಿಗೆ ವೇಗದ ಗತಿಯ ಮೊದಲ ಸುತ್ತಿನಲ್ಲಿ ಬಾಕ್ಸಿಂಗ್ ಆರಂಭಿಸಿ ಅದೇ ಗತಿಯನ್ನು ಕೊನೆಯವರೆಗೆ ಉಳಿಸಿಕೊಂಡರು. 
 
 ಭಾರತದ ಪುರುಷರ ಹಾಕಿ ಟೀಂ ಕೆನಡಾ ವಿರುದ್ಧ 2-2ರಿಂದ ಡ್ರಾ ಮಾಡಿಕೊಳ್ಳುವ ಮೂಲಕ ಪೂಲ್ ಗೇಮ್ ಮುಗಿಸಿದೆ. ಅರ್ಜಂಟೈನಾ ಐರ್ಲೆಂಡ್ ವಿರುದ್ಧ ಗೆಲುವು ಗಳಿಸಿದರೆ ಭಾರತ ಬೆಲ್ಜಿಯಂ ವಿರುದ್ಧ ಕ್ವಾರ್ಟರ್ ಫೈನಲ್ಸ್ ಆಡಬೇಕಾಗುತ್ತದೆ.  ಲಂಡನ್ ಗೇಮ್ಸ್ ಕಂಚಿನ ಪದಕ ವಿಜೇತ ಶೂಟರ್ ಗಗನ್ ನಾರಂಗ್ ಮತ್ತು ಚೈನ್ ಸಿಂಗ್ ರೈಫಲ್ ಶೂಟಿಂಗ್‌ನ ಅರ್ಹತಾ ಸುತ್ತಿನಲ್ಲಿ ಸೋತರು.

ಅಥ್ಲೆಟಿಕ್ಸ್ ಟ್ರಾಕ್ ಮತ್ತು  ಫೀಲ್ಡ್ ಈವೆಂಟ್‌ನಲ್ಲಿ ಭಾರತದ ಅಥ್ಲೀಟ್‌ಗಳು ಕಳಪೆ ಆರಂಭ ಕಂಡು, ಸ್ಟಾರ್ ಡಿಸ್ಕರ್ ಎಸೆತಗಾರ ವಿಕಾಸ್ ಗೌಡ ಒತ್ತಡಕ್ಕೆ ಸಿಲುಕಿ 58.99 ಮೀಟರ್ ಡಿಸ್ಕಸ್ ಎಸೆಯುವ ಮೂಲಕ 28ನೇ ಸ್ಥಾನ ಪಡೆದು ಎಲಿಮಿನೇಟ್ ಆದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

Jay Shah: ಅಪ್ಪ ನಂಗೂ ಒಂದು ಮಿಸೈಲ್ ಕೊಡು ಎಂದು ರಾವಲ್ಪಿಂಡಿಗೆ ಹೊಡೆದ ಜಯ್ ಶಾ

ಮುಂದಿನ ಸುದ್ದಿ
Show comments