Webdunia - Bharat's app for daily news and videos

Install App

ಕುಸ್ತಿಪಟು ರವಿಕುಮಾರ್ ಕೈಗೆ ಬಲವಾಗಿ ಕಚ್ಚಿದ್ದ ಎದುರಾಳಿ! ಇದು ಅನ್ಯಾಯ ಎಂದ ಸೆಹ್ವಾಗ್

Webdunia
ಗುರುವಾರ, 5 ಆಗಸ್ಟ್ 2021 (10:15 IST)
ಟೋಕಿಯೋ: ಒಲಿಂಪಿಕ್ಸ್ ನಲ್ಲಿ ಪುರುಷರ 57 ಕೆ.ಜಿ. ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಸೆಮಿಫೈನಲ್ ನಲ್ಲಿ ಭಾರತದ ರವಿಕುಮಾರ್ ದಹಿಯಾ ಗೆ ಎದುರಾಳಿ ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿತ್ತು.


ರವಿಕುಮಾರ್ ಈ ಪಂದ್ಯವನ್ನು ಗೆದ್ದುಕೊಂಡು ಇದೀಗ ಫೈನಲ್ಸ್ ನಲ್ಲಿ ಆಡಲಿದ್ದಾರೆ. ಆದರೆ ಈ ಪಂದ್ಯದ ವೇಳೆ ಎದುರಾಳಿ ಆಟಗಾರ ಕಝಕಿಸ್ತಾನದ ನುರಿಸ್ಲಾಮ್, ರವಿಕುಮಾರ್ ರ ಬಿಗಿ ಹಿಡಿತದಿಂದ ತಪ್ಪಿಸಿಕೊಳ್ಳಲು ಅವರ ಕೈಯ ಮಾಂಸಖಂಡಗಳ ಮೇಲೆ ಬಲವಾಗಿ ಕಚ್ಚಿ ಗಾಯಗೊಳಿಸಿದ್ದಾರೆ.

ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲಿನಿಂದ ಬಲವಾಗಿ ಕಚ್ಚಿ ಗಾಯ ಮಾಡಿದರೂ ಎದುರಾಳಿಯನ್ನು ಬಿಡದೇ ನೆಲಕ್ಕುರುಳಿಸಿದ ರವಿಕುಮಾರ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನೊಂದೆಡೆ ಈ ಫೋಟೋ ಪ್ರಕಟಿಸಿರುವ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಇದು ಮೋಸ ಎಂದು ಜರೆದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments