Webdunia - Bharat's app for daily news and videos

Install App

ಕುಸ್ತಿಪಟು ರವಿಕುಮಾರ್ ಕೈಗೆ ಬಲವಾಗಿ ಕಚ್ಚಿದ್ದ ಎದುರಾಳಿ! ಇದು ಅನ್ಯಾಯ ಎಂದ ಸೆಹ್ವಾಗ್

Webdunia
ಗುರುವಾರ, 5 ಆಗಸ್ಟ್ 2021 (10:15 IST)
ಟೋಕಿಯೋ: ಒಲಿಂಪಿಕ್ಸ್ ನಲ್ಲಿ ಪುರುಷರ 57 ಕೆ.ಜಿ. ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಸೆಮಿಫೈನಲ್ ನಲ್ಲಿ ಭಾರತದ ರವಿಕುಮಾರ್ ದಹಿಯಾ ಗೆ ಎದುರಾಳಿ ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿತ್ತು.


ರವಿಕುಮಾರ್ ಈ ಪಂದ್ಯವನ್ನು ಗೆದ್ದುಕೊಂಡು ಇದೀಗ ಫೈನಲ್ಸ್ ನಲ್ಲಿ ಆಡಲಿದ್ದಾರೆ. ಆದರೆ ಈ ಪಂದ್ಯದ ವೇಳೆ ಎದುರಾಳಿ ಆಟಗಾರ ಕಝಕಿಸ್ತಾನದ ನುರಿಸ್ಲಾಮ್, ರವಿಕುಮಾರ್ ರ ಬಿಗಿ ಹಿಡಿತದಿಂದ ತಪ್ಪಿಸಿಕೊಳ್ಳಲು ಅವರ ಕೈಯ ಮಾಂಸಖಂಡಗಳ ಮೇಲೆ ಬಲವಾಗಿ ಕಚ್ಚಿ ಗಾಯಗೊಳಿಸಿದ್ದಾರೆ.

ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲಿನಿಂದ ಬಲವಾಗಿ ಕಚ್ಚಿ ಗಾಯ ಮಾಡಿದರೂ ಎದುರಾಳಿಯನ್ನು ಬಿಡದೇ ನೆಲಕ್ಕುರುಳಿಸಿದ ರವಿಕುಮಾರ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನೊಂದೆಡೆ ಈ ಫೋಟೋ ಪ್ರಕಟಿಸಿರುವ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಇದು ಮೋಸ ಎಂದು ಜರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

IND vs ENG: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೋಚ್ ಆಗಲು ಗೌತಮ್ ಗಂಭೀರ್ ಲಾಯಕ್ಕೇ ಅಲ್ಲ

ಮುಂದಿನ ಸುದ್ದಿ
Show comments