Webdunia - Bharat's app for daily news and videos

Install App

ಆಸ್ಟ್ರೇಲಿಯಾ ಓಪನ್ ಗೆದ್ದ ಕಿದಂಬಿ ಶ್ರೀಕಾಂತ್ ಬಗ್ಗೆ ಸಚಿನ್ ಹೇಳಿದ್ದ ಭವಿಷ್ಯ ನಿಜವಾಯಿತು!

Webdunia
ಸೋಮವಾರ, 26 ಜೂನ್ 2017 (09:27 IST)
ಮುಂಬೈ: ನಿನ್ನೆಯಷ್ಟೇ ಮುಕ್ತಾಯಗೊಂಡ ಆಸ್ಟ್ರೇಲಿಯಾ ಓಪನ್ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದ ಭಾರತದ ಕಿದಂಬಿ ಶ್ರೀಕಾಂತ್ ಗೆ ಸಚಿನ್ ತೆಂಡುಲ್ಕರ್ ಎಂದರೆ ಅಚ್ಚುಮೆಚ್ಚು.

 
ಹಿಂದೊಮ್ಮೆ ಸಚಿನ್ ರನ್ನು ಭೇಟಿಯಾಗಿದ್ದಾಗ ಅವರು ಶ್ರೀಕಾಂತ್ ಗೆ ಮುಂದೊಂದು ದಿನ ನೀನು ನಂ.1 ಆಗಿಯೇ ಆಗುತ್ತೀಯಾ ಎಂದು ಭವಿಷ್ಯ ನುಡಿದಿದ್ದರಂತೆ. ಅದರಂತೆ ಇದೀಗ ಸತತ ಎರಡು ಸೂಪರ್ ಸೀರೀಸ್ ಗೆದ್ದಿರುವ ಶ್ರೀಕಾಂತ್ ಗೆ ಸಚಿನ್ ಟ್ವಿಟರ್ ನಲ್ಲಿ ಶುಭಾಷಯ ಕೋರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಚಿನ್ ನಿಮ್ಮ ಒಂದು ಸಂದೇಶ ನನಗೆ ಬಿಲಿಯನ್ ಸಂದೇಶಗಳ ಸಮಾನ ಎಂದು ಭಾವುಕರಾಗಿ ಹೇಳಿದ್ದಾರೆ. ಸತತ ಎರಡು ಪ್ರಶಸ್ತಿ ಗೆದ್ದಿರುವ ಶ್ರೀಕಾಂತ್ ಗೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್, ಪ್ರಧಾನಿ ಮೋದಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಇವರ ಸಾಧನೆಗೆ ಮಹೀಂದ್ರಾ ಸಂಸ್ಥೆ ಒಂದು ಕಾರು ಉಡುಗೊರೆಯಾಗಿ ನೀಡುತ್ತಿರುವುದಾಗಿ ಘೋಷಿಸಿದೆ. ಇನ್ನು, ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ 5 ಲಕ್ಷ ರೂ. ಬಹುಮಾನ ಘೋಷಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments