Webdunia - Bharat's app for daily news and videos

Install App

ಸಿಆರ್ ಪಿಎಫ್ ಯೋಧರ ಸಹಾಯಕ್ಕೆ ಧಾವಿಸಿದ ಸೈನಾ ನೆಹ್ವಾಲ್!

Webdunia
ಶನಿವಾರ, 18 ಮಾರ್ಚ್ 2017 (09:56 IST)
ಹೈದರಾಬಾದ್:  ಬಾಲಿವುಡ್ ತಾರೆ ಅಕ್ಷಯ್ ಕುಮಾರ್ ನಂತರ ಯೋಧರ ನೆರವಿಗೆ ಬರುವ ಸರದಿ ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ರದ್ದು.


 
ನಿನ್ನೆಯಷ್ಟೇ ಅಕ್ಷಯ್ ಕುಮಾರ್ ಸುಕ್ಮಾ ಉಗ್ರರ ದಾಳಿಗೊಳಗಾದ ಹುತಾತ್ಮ ಯೋಧರ ಕುಟುಂಬಕ್ಕೆ ತಲಾ 9 ಲಕ್ಷ ರೂ. ಧನ ಸಹಾಯ ಮಾಡಿದ್ದರು. ಇದೀಗ ಸೈನಾ ಕೂಡಾ ಹುತಾತ್ಮ ಯೋಧರಿಗೆ 6 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

 
ಇದರಿಂದ ಪ್ರತೀ ಹುತಾತ್ಮ ಯೋಧರ ಕುಟುಂಬಕ್ಕೆ 50 ಸಾವಿರ ರೂ. ನೆರವು ಸಿಗಲಿದೆ. ಮೃತ ಯೋಧರ ಜೀವವನ್ನು ಮರಳಿ ಪಡೆಯಲಾಗದು.  ಆದರೆ ನನಗೆ ಕೈಲಾದ ಮಟ್ಟಿಗೆ ಆ ಕುಟುಂಬಗಳಿಗೆ ಸಹಾಯ ಮಾಡುತ್ತಿದ್ದೇನೆ ಎಂದು ಸೈನಾ ಹೇಳಿಕೊಂಡಿದ್ದಾರೆ. ಇಂತಹ ಕಾರ್ಯಗಳಿಗೆ ನಮ್ಮದೊಂದು ಒಂದು ಚಪ್ಪಾಳೆ ಇರಲಿ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಗ್ಯಾರಂಟಿ

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮುಂದಿನ ಸುದ್ದಿ
Show comments