Webdunia - Bharat's app for daily news and videos

Install App

ಒಲಿಂಪಿಕ್ ವಿಜೇತೆ ಸಾಕ್ಷಿ ಮಲಿಕ್ ಗೆ ಹರ್ಯಾಣ ಸರ್ಕಾರ ಮಾಡಿದ ಮರ್ಯಾದೆ ಇದು!

Webdunia
ಭಾನುವಾರ, 5 ಮಾರ್ಚ್ 2017 (09:25 IST)
ನವದೆಹಲಿ:  ಒಲಿಂಪಿಕ್ಸ್ ಪದಕ ಗೆದ್ದು ತರಬೇಕೆಂಬ ನನ್ನ ಭರವಸೆಯನ್ನು ನಾನು ಪೂರ್ತಿ ಮಾಡಿ ಕೊಟ್ಟಿದ್ದೇನೆ. ನಿಮ್ಮ ಭರವಸೆ ಯಾವಾಗ ಈಡೇರಿಸುತ್ತೀರಿ? ಹೀಗೆಂದು ರಿಯೋ ಒಲಿಂಪಿಕ್ಸ್ ಪದಕ ವಿಜೇತೆ ಸಾಕ್ಷಿ ಮಲಿಕ್ ಹರ್ಯಾಣ ಸರ್ಕಾರವನ್ನು ಪ್ರಶ್ನಿಸಿದ್ದಾರೆ.


ಕಾರಣ, ಒಲಿಂಪಿಕ್ಸ್ ಪದಕ ಗೆದ್ದಾಗ ತಾನು ತನ್ನ ನಾಡಿನ ಹೆಮ್ಮೆಯ ಪುತ್ರಿಗೆ ದೊಡ್ಡ ಮೊತ್ತದ ಬಹುಮಾನ ಹಣ ಕೊಡುತ್ತೇವೆ ಎಂದು ಘೋಷಿಸಿದ್ದ ರಾಜ್ಯ ಸರ್ಕಾರ ಈಗ ಅದನ್ನು ಮರೆತು ನಡೆದುಕೊಳ್ಳುತ್ತಿದೆ. ಇದು ಸಾಕ್ಷಿ ಅಸಮಾಧಾನಕ್ಕೆ ಕಾರಣವಾಗಿದೆ.

ಹರ್ಯಾಣ ಸರ್ಕಾರ ಒಲಿಂಪಿಕ್ಸ್ ಕಂಚಿನ ಪದಕ ಗೆದ್ದರೆ 2.5 ಕೋಟಿ ರೂ. ಬಹುಮಾನ ಮೊತ್ತ ನೀಡುವುದಾಗಿ ಘೋಷಿಸಿತ್ತು. ಆದರೆ ಆರು ತಿಂಗಳು ಕಳೆದರೂ ತನ್ನ ಮಾತಿನಂತೆ ನಡೆದುಕೊಂಡಿಲ್ಲ. ಬಹುಶಃ ಸರ್ಕಾರ ಜಾಣ ಮರೆವು ಪ್ರದರ್ಶಿಸಿರಬೇಕು. ಅದಕ್ಕೇ ಸಾಕ್ಷಿ ನೆನಪಿಸುವ ಕೆಲಸ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

IND vs ENG: ಆಕಾಶ್ ದೀಪ್, ಅರ್ಷ್ ದೀಪ್ ಬಳಿಕ ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನಿಗೆ ಗಾಯ

ಸಿಂಗಾಪುರದಲ್ಲಿ ಐಸಿಸಿ ಎಜಿಎಂ: ಟಿ20 ವಿಶ್ವಕಪ್​ನಲ್ಲಿ ಬರೋಬ್ಬರಿ 32 ತಂಡಗಳನ್ನು ಕಣಕ್ಕಿಳಿಸಲು ಮಾಸ್ಟರ್‌ ಪ್ಲಾನ್‌

ವಿಶ್ವ ಲೆಜೆಂಡ್ಸ್ ಚಾಂಪಿಯನ್‌ಶಿಪ್: ಪಾಕ್‌ಗೆ ಭಾರತ ಶಾಕ್‌, ಇಂದು ನಡೆಯಬೇಕಿದ್ದ ಪಂದ್ಯ ರದ್ದು

ಮುಂದಿನ ಸುದ್ದಿ
Show comments