Webdunia - Bharat's app for daily news and videos

Install App

ಒಲಿಂಪಿಕ್ ವಿಜೇತೆ ಸಾಕ್ಷಿ ಮಲಿಕ್ ಗೆ ಹರ್ಯಾಣ ಸರ್ಕಾರ ಮಾಡಿದ ಮರ್ಯಾದೆ ಇದು!

Webdunia
ಭಾನುವಾರ, 5 ಮಾರ್ಚ್ 2017 (09:25 IST)
ನವದೆಹಲಿ:  ಒಲಿಂಪಿಕ್ಸ್ ಪದಕ ಗೆದ್ದು ತರಬೇಕೆಂಬ ನನ್ನ ಭರವಸೆಯನ್ನು ನಾನು ಪೂರ್ತಿ ಮಾಡಿ ಕೊಟ್ಟಿದ್ದೇನೆ. ನಿಮ್ಮ ಭರವಸೆ ಯಾವಾಗ ಈಡೇರಿಸುತ್ತೀರಿ? ಹೀಗೆಂದು ರಿಯೋ ಒಲಿಂಪಿಕ್ಸ್ ಪದಕ ವಿಜೇತೆ ಸಾಕ್ಷಿ ಮಲಿಕ್ ಹರ್ಯಾಣ ಸರ್ಕಾರವನ್ನು ಪ್ರಶ್ನಿಸಿದ್ದಾರೆ.


ಕಾರಣ, ಒಲಿಂಪಿಕ್ಸ್ ಪದಕ ಗೆದ್ದಾಗ ತಾನು ತನ್ನ ನಾಡಿನ ಹೆಮ್ಮೆಯ ಪುತ್ರಿಗೆ ದೊಡ್ಡ ಮೊತ್ತದ ಬಹುಮಾನ ಹಣ ಕೊಡುತ್ತೇವೆ ಎಂದು ಘೋಷಿಸಿದ್ದ ರಾಜ್ಯ ಸರ್ಕಾರ ಈಗ ಅದನ್ನು ಮರೆತು ನಡೆದುಕೊಳ್ಳುತ್ತಿದೆ. ಇದು ಸಾಕ್ಷಿ ಅಸಮಾಧಾನಕ್ಕೆ ಕಾರಣವಾಗಿದೆ.

ಹರ್ಯಾಣ ಸರ್ಕಾರ ಒಲಿಂಪಿಕ್ಸ್ ಕಂಚಿನ ಪದಕ ಗೆದ್ದರೆ 2.5 ಕೋಟಿ ರೂ. ಬಹುಮಾನ ಮೊತ್ತ ನೀಡುವುದಾಗಿ ಘೋಷಿಸಿತ್ತು. ಆದರೆ ಆರು ತಿಂಗಳು ಕಳೆದರೂ ತನ್ನ ಮಾತಿನಂತೆ ನಡೆದುಕೊಂಡಿಲ್ಲ. ಬಹುಶಃ ಸರ್ಕಾರ ಜಾಣ ಮರೆವು ಪ್ರದರ್ಶಿಸಿರಬೇಕು. ಅದಕ್ಕೇ ಸಾಕ್ಷಿ ನೆನಪಿಸುವ ಕೆಲಸ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments