Webdunia - Bharat's app for daily news and videos

Install App

ಉಸೇನ್ ಬೋಲ್ಟ್ ಮೀರಿಸಿದ ಶ್ರೀನಿವಾಸ ಗೌಡನಿಗೆ ಕೇಂದ್ರ ಕ್ರೀಡಾ ಸಚಿವರಿಂದ ಭರ್ಜರಿ ಗಿಫ್ಟ್

Webdunia
ಭಾನುವಾರ, 16 ಫೆಬ್ರವರಿ 2020 (09:23 IST)
ಬೆಂಗಳೂರು: ಉಸೇನ್ ಬೋಲ್ಟ್ ಗಿಂತ ವೇಗವಾಗಿ ಓಡಿ ಸುದ್ದಿಯಾಗಿದ್ದ ಮೂಡಬಿದಿರೆಯ ಕಂಬಳ ಓಟಗಾರ ಶ್ರೀನಿವಾಸ ಗೌಡನಿಗೆ ಈಗ ಅದೃಷ್ಟ ಖುಲಾಯಿಸಿದೆ.


ಶ್ರೀನಿವಾಸ ಗೌಡ ಸಾಧನೆ ವಿಷಯ ಕಿವಿಗೆ ಬೀಳುತ್ತಿದ್ದಂತೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಆತನಿಗೆ ಬೆಂಗಳೂರಿನ ಕ್ರೀಡಾ ತರಬೇತಿ ಕೇಂದ್ರ ಸಾಯ್ ನಲ್ಲಿ ತರಬೇತಿಗೆ ವ್ಯವಸ್ಥೆ ಮಾಡಿದ್ದಾರೆ.

ಸೋಮವಾರ ಶ್ರೀನಿವಾಸ್ ಉನ್ನತ ಕೋಚ್ ಗಳ ಸಮ್ಮುಖದಲ್ಲಿ ತನ್ನ ಸಾಮರ್ಥ್ಯ ಪ್ರದರ್ಶಿಸಲಿದ್ದಾರೆ. ಇದಕ್ಕಾಗಿ ಕ್ರೀಡಾ ಇಲಾಖೆ ವತಿಯಿಂದಲೇ ರೈಲು ಟಿಕೆಟ್ ಕೂಡಾ ಬುಕ್ ಮಾಡಲಾಗಿದೆ. ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಸಚಿವ ಕಿರಣ್ ರಿಜಿಜು ಆತ ಸಾಮರ್ಥ್ಯ ಸಾಬೀತುಪಡಿಸುತ್ತಾನೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿಯ ಸೋಲಿಗೆ ಮುಲ್ಲನಪುರದಲ್ಲಿ ಸೇಡು ತೀರಿಸಲು ಸಜ್ಜಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

ಮೊದಲ ಎಸೆತದಲ್ಲೇ ಸಿಕ್ಸರ್‌ ಸಿಡಿಸಿದ 14ರ ಪೋರ: ಐಪಿಎಲ್‌ನಲ್ಲಿ ಸೂರ್ಯವಂಶಿ ವೈಭವ ಶುರು

IPL 2025 DC vs GT: ನಿಂದು ಎಷ್ಟಿದೆಯೋ ನೋಡ್ಕೋ ಯುವ ಕ್ರಿಕೆಟಿಗನಿಗೆ ಮೈದಾನದಲ್ಲೇ ಝಾಡಿಸಿದ ಇಶಾಂತ್ ಶರ್ಮಾ video

ಬಟ್ಲರ್‌ ಅಬ್ಬರಕ್ಕೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್‌, ಅಗ್ರಸ್ಥಾನದಿಂದ ಕೆಳಗಿಳಿಸಿದ ಗುಜರಾತ್ ಟೈಟಾನ್ಸ್‌

GT vs DC Match:ಅಹಮಾದಾಬಾದ್‌ ಬಿಸಿಲ ತಾಪಕ್ಕೆ ಗ್ರೌಂಡ್‌ನಲ್ಲೇ ಸುಸ್ತಾದ ಇಶಾಂತ್ ಶರ್ಮಾ, ಅವಸ್ಥೆ ನೋಡಿ ಗಾಳಿ ಬೀಸಿದ ಸಹ ಆಟಗಾರರು

ಮುಂದಿನ ಸುದ್ದಿ
Show comments