Webdunia - Bharat's app for daily news and videos

Install App

ವಿವಾದವೇ ಬೇಡವೆಂದು ಹುದ್ದೆ ನಿರಾಕರಿಸಿದ ಸುರೇಶ್ ಕಲ್ಮಾಡಿ

Webdunia
ಬುಧವಾರ, 28 ಡಿಸೆಂಬರ್ 2016 (17:56 IST)
ನವದೆಹಲಿ: ಭಾರತೀಯ ಒಲಿಂಪಿಕ್ಸ್ ಸಮಿತಿಯ ಅಜೀವ ಸದಸ್ಯತ್ವ ಸ್ಥಾನವನ್ನು ಸ್ವೀಕರಿಸಲು ವಿವಾದಿತ ಮಾಜಿ ಕಾಮನ್ ವೆಲ್ತ್ ಗೇಮ್ಸ್ ಅಧ್ಯಕ್ಷ ಸುರೇಶ್ ಕಲ್ಮಾಡಿ ನಿರಾಕರಿಸಿದ್ದಾರೆ.


ಕಲ್ಮಾಡಿ ಭಾರತದಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಅವ್ಯವಹಾರ ನಡೆಸಿದ್ದ ಆರೋಪದಲ್ಲಿ ಸಿಕ್ಕಿಬಿದ್ದಿದ್ದರು. ಈ ವಿವಾದಿತ ಮಾಜಿ ಅಧ್ಯಕ್ಷರಿಗೆ ಅಜೀವ ಸದಸ್ಯತ್ವ ನೀಡಿ ಒಲಿಂಪಿಕ್ಸ್ ಸಮಿತಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಕೇಂದ್ರ ಕ್ರೀಡಾ ಸಚಿವರವರೆಗೆ ಈ ಪ್ರಕರಣ ತಲುಪಿತ್ತು.

ಈ ಹಿನ್ನಲೆಯಲ್ಲಿ ಯಾವುದೇ ವಿವಾದ ಮೈ ಮೇಲೆಳೆದುಕೊಳ್ಳುವುದು ಬೇಡವೆಂದು ಸ್ವತಃ ಕಲ್ಮಾಡಿ ತಮಗೆ ಈ ಹುದ್ದೆಯೇ ಬೇಡವೆಂದಿದ್ದಾರೆ.  ಈ ಹುದ್ದೆ ಸ್ವೀಕರಿಸುವುದು ಸಮಂಜಸವಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

ಕಲ್ಮಾಡಿ ಮತ್ತು ಇನ್ನೊಬ್ಬ ಅಭಯ್ ಚೌಟಾಲಾ ಕೂಡಾ ಈ ಹುದ್ದೆಗೆ ನೇಮಕಗೊಂಡಿದ್ದರು. ಈ ವಿಷಯವಾಗಿ ಕೇಂದ್ರ ಕ್ರೀಡಾ ಸಚಿವಾಲಯ ಒಲಿಂಪಿಕ್ಸ್ ಸಮಿತಿಗೆ ಶೋಕಾಸ್ ನೋಟೀಸು ಜಾರಿ ಮಾಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments