Webdunia - Bharat's app for daily news and videos

Install App

ಬ್ಯಾಡ್ಮಿಂಟನ್ ಆಟಗಾರ್ತಿ ಸಿಂಧು ‘ಕೌನ್ ಬನೇಗಾ ಕರೋಡಪತಿ’ ಯಲ್ಲಿ ಗೆದ್ದ ಹಣವನ್ನು ಕೊಟ್ಟಿದ್ದು ಯಾರಿಗೆ ಗೊತ್ತಾ…?

Webdunia
ಭಾನುವಾರ, 14 ಜನವರಿ 2018 (05:55 IST)
ಹೈದರಾಬಾದ್ : ಬ್ಯಾಡ್ಮಿಂಟನ್ ಆಟಗಾರ್ತಿ, ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಪಿ.ವಿ.ಸಿಂಧು ಅವರು ‘ಕೌನ್ ಬನೇಗಾ ಕರೋಡಪತಿ’ ಕಾರ್ಯಕ್ರಮವೊಂದರಲ್ಲಿ ಗೆದ್ದ ಹಣವನ್ನು ಕ್ಯಾನ್ಸರ್ ಆಸ್ಪತ್ರೆಯೊಂದಕ್ಕೆ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

 
ಬಾಲಿವುಡ್ ನ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರು ನಡೆಸಿಕೊಡುತ್ತಿದ್ದ ‘ಕೌನ್ ಬನೇಗಾ ಕರೋಡಪತಿ’ ಕಾರ್ಯಕ್ರಮವೊಂದರಲ್ಲಿ ಸಿಂಧು ಅವರು ಭಾಗವಹಿಸಿದ್ದು, ಅದರಲ್ಲಿ ಗೆದ್ದ 25 ಲಕ್ಷ ರೂ. ಗಳನ್ನು ಬಸವತಾರಕಂ ಇಂಡೋ ಅಮೇರಿಕನ್ ಕ್ಯಾನ್ಸರ್ ಆಸ್ಪತ್ರೆಗೆ ದಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ.

 
ಆಸ್ಪತ್ರೆಯ ಮುಖ್ಯಸ್ಥರಾದ ಟಾಲಿವುಡ್ ನಟ ಬಾಲಯ್ಯ ಅವರು ಸಿಂಧು ಅವರ ಮಾನವೀಯತೆಯ ಗುಣವನ್ನು ಹೊಗಳಿದ್ದು, ಅವರ ಈ ಕಾರ್ಯ  ಇತರರಿಗೂ ಮಾದರಿಯಾಗಿದೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments