Webdunia - Bharat's app for daily news and videos

Install App

ಬ್ಯಾಡ್ಮಿಂಟನ್ ಆಟಗಾರ್ತಿ ಸಿಂಧು ‘ಕೌನ್ ಬನೇಗಾ ಕರೋಡಪತಿ’ ಯಲ್ಲಿ ಗೆದ್ದ ಹಣವನ್ನು ಕೊಟ್ಟಿದ್ದು ಯಾರಿಗೆ ಗೊತ್ತಾ…?

Webdunia
ಭಾನುವಾರ, 14 ಜನವರಿ 2018 (05:55 IST)
ಹೈದರಾಬಾದ್ : ಬ್ಯಾಡ್ಮಿಂಟನ್ ಆಟಗಾರ್ತಿ, ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಪಿ.ವಿ.ಸಿಂಧು ಅವರು ‘ಕೌನ್ ಬನೇಗಾ ಕರೋಡಪತಿ’ ಕಾರ್ಯಕ್ರಮವೊಂದರಲ್ಲಿ ಗೆದ್ದ ಹಣವನ್ನು ಕ್ಯಾನ್ಸರ್ ಆಸ್ಪತ್ರೆಯೊಂದಕ್ಕೆ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

 
ಬಾಲಿವುಡ್ ನ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರು ನಡೆಸಿಕೊಡುತ್ತಿದ್ದ ‘ಕೌನ್ ಬನೇಗಾ ಕರೋಡಪತಿ’ ಕಾರ್ಯಕ್ರಮವೊಂದರಲ್ಲಿ ಸಿಂಧು ಅವರು ಭಾಗವಹಿಸಿದ್ದು, ಅದರಲ್ಲಿ ಗೆದ್ದ 25 ಲಕ್ಷ ರೂ. ಗಳನ್ನು ಬಸವತಾರಕಂ ಇಂಡೋ ಅಮೇರಿಕನ್ ಕ್ಯಾನ್ಸರ್ ಆಸ್ಪತ್ರೆಗೆ ದಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ.

 
ಆಸ್ಪತ್ರೆಯ ಮುಖ್ಯಸ್ಥರಾದ ಟಾಲಿವುಡ್ ನಟ ಬಾಲಯ್ಯ ಅವರು ಸಿಂಧು ಅವರ ಮಾನವೀಯತೆಯ ಗುಣವನ್ನು ಹೊಗಳಿದ್ದು, ಅವರ ಈ ಕಾರ್ಯ  ಇತರರಿಗೂ ಮಾದರಿಯಾಗಿದೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮುಂದಿನ ಸುದ್ದಿ
Show comments