Webdunia - Bharat's app for daily news and videos

Install App

ಸೆಮಿಫೈನಲ್ ಗೇ ಜಾರುತ್ತಿರುವುದೇಕೆ ಭಾರತೀಯ ಕ್ರೀಡಾಪಟುಗಳು?

Webdunia
ಬುಧವಾರ, 4 ಆಗಸ್ಟ್ 2021 (09:10 IST)
ಟೋಕಿಯೋ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಹಲವು ಕ್ರೀಡಾಪಟುಗಳು ನಿರ್ಣಾಯಕ ಘಟ್ಟದವರೆಗೆ ತಲುಪಿ ಇನ್ನೇನು ಪದಕ ಸುತ್ತಿಗೆ ತಲುಪಬೇಕು ಎನ್ನುವಾಗ ಜಾರಿ ಬೀಳುತ್ತಿದ್ದಾರೆ.


ಇದಕ್ಕೆ ಬೆಸ್ಟ್ ಉದಾಹರಣೆ, ಭಾರತ ಪುರುಷರ ಹಾಕಿ ತಂಡ, ಕಮಲ್ ಪ್ರೀತ್ ಕೌರ್, ಬಾಕ್ಸರ್ ಸತೀಶ್ ಕುಮಾರ್ ಮುಂತಾದ ಉದಾಹರಣೆ. ಭಾರತ ಈ ಆಟಗಾರರ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ಪದಕಕ್ಕೆ ಇನ್ನು ಒಂದು ಹೆಜ್ಜೆ ಇದೆ ಎನ್ನುವಾಗ ಮುಗ್ಗರಿಸಿ ನಿರಾಸೆ ಅನುಭವಿಸಿದ್ದಾರೆ.

ಮಾಜಿ ಕ್ರೀಡಾಪಟುಗಳು, ತಜ್ಞರ ಪ್ರಕಾರ ಇದಕ್ಕೆ ಭಾರತೀಯ ಆಟಗಾರರಿಗೆ ಸಾಕಷ್ಟು ಟೂರ್ನಮೆಂಟ್ ಗಳು, ಪಂದ್ಯಗಳು ಆಡುವ ಅವಕಾಶ ಸಿಗದೇ ಇರುವುದೇ ಕಾರಣ. ಪಂದ್ಯ ಆಡಿದಷ್ಟು ಒತ್ತಡ ನಿಭಾಯಿಸುವ, ನಿರ್ಣಾಯಕ ಹಂತದಲ್ಲಿ ಗೆಲುವು ಸಾಧಿಸುವ ಕಲೆ ತಾನಾಗಿಯೇ ಬರುತ್ತದೆ. ಕೇವಲ ಹಣಕಾಸಿನ ನೆರವು, ಅಭ್ಯಾಸವಷ್ಟೇ ಸಾಲದು. ಸಾಕಷ್ಟು ಪಂದ್ಯಗಳನ್ನು ಆಡಿ ಅನುಭವ ಸಾಧಿಸಿದರೆ ಮಾತ್ರ ದೊಡ್ಡ ಕ್ರೀಡಾಕೂಟಗಳಲ್ಲಿ ಒತ್ತಡ ನಿಭಾಯಿಸಿಕೊಂಡು ಗೆಲುವು ಸಾಧಿಸಲು ಸಾಧ‍್ಯ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments