ಸೆಮಿಫೈನಲ್ ಗೇ ಜಾರುತ್ತಿರುವುದೇಕೆ ಭಾರತೀಯ ಕ್ರೀಡಾಪಟುಗಳು?

Webdunia
ಬುಧವಾರ, 4 ಆಗಸ್ಟ್ 2021 (09:10 IST)
ಟೋಕಿಯೋ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಹಲವು ಕ್ರೀಡಾಪಟುಗಳು ನಿರ್ಣಾಯಕ ಘಟ್ಟದವರೆಗೆ ತಲುಪಿ ಇನ್ನೇನು ಪದಕ ಸುತ್ತಿಗೆ ತಲುಪಬೇಕು ಎನ್ನುವಾಗ ಜಾರಿ ಬೀಳುತ್ತಿದ್ದಾರೆ.


ಇದಕ್ಕೆ ಬೆಸ್ಟ್ ಉದಾಹರಣೆ, ಭಾರತ ಪುರುಷರ ಹಾಕಿ ತಂಡ, ಕಮಲ್ ಪ್ರೀತ್ ಕೌರ್, ಬಾಕ್ಸರ್ ಸತೀಶ್ ಕುಮಾರ್ ಮುಂತಾದ ಉದಾಹರಣೆ. ಭಾರತ ಈ ಆಟಗಾರರ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ಪದಕಕ್ಕೆ ಇನ್ನು ಒಂದು ಹೆಜ್ಜೆ ಇದೆ ಎನ್ನುವಾಗ ಮುಗ್ಗರಿಸಿ ನಿರಾಸೆ ಅನುಭವಿಸಿದ್ದಾರೆ.

ಮಾಜಿ ಕ್ರೀಡಾಪಟುಗಳು, ತಜ್ಞರ ಪ್ರಕಾರ ಇದಕ್ಕೆ ಭಾರತೀಯ ಆಟಗಾರರಿಗೆ ಸಾಕಷ್ಟು ಟೂರ್ನಮೆಂಟ್ ಗಳು, ಪಂದ್ಯಗಳು ಆಡುವ ಅವಕಾಶ ಸಿಗದೇ ಇರುವುದೇ ಕಾರಣ. ಪಂದ್ಯ ಆಡಿದಷ್ಟು ಒತ್ತಡ ನಿಭಾಯಿಸುವ, ನಿರ್ಣಾಯಕ ಹಂತದಲ್ಲಿ ಗೆಲುವು ಸಾಧಿಸುವ ಕಲೆ ತಾನಾಗಿಯೇ ಬರುತ್ತದೆ. ಕೇವಲ ಹಣಕಾಸಿನ ನೆರವು, ಅಭ್ಯಾಸವಷ್ಟೇ ಸಾಲದು. ಸಾಕಷ್ಟು ಪಂದ್ಯಗಳನ್ನು ಆಡಿ ಅನುಭವ ಸಾಧಿಸಿದರೆ ಮಾತ್ರ ದೊಡ್ಡ ಕ್ರೀಡಾಕೂಟಗಳಲ್ಲಿ ಒತ್ತಡ ನಿಭಾಯಿಸಿಕೊಂಡು ಗೆಲುವು ಸಾಧಿಸಲು ಸಾಧ‍್ಯ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹಮ್ಮದ್ ಶಮಿಗೆ ಸುಪ್ರೀಂ ನೋಟಿಸ್: ವೃತ್ತಿ ಜೀವನದ ಬಳಿಕ ವೈಯಕ್ತಿಕ ಜೀವನದಲ್ಲೂ ಸಂಕಷ್ಟ

ಏನಾದ್ರೂ ಆಗಲಿ ಅಹಮ್ಮದಾಬಾದ್ ನಲ್ಲಿ ಮಾತ್ರ ಟಿ20 ವಿಶ್ವಕಪ್ ಫೈನಲ್ ಬೇಡ ಅಂತಿದ್ದಾರೆ ಫ್ಯಾನ್ಸ್

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಮುಂದಿನ ಸುದ್ದಿ
Show comments