Webdunia - Bharat's app for daily news and videos

Install App

ಕುಸ್ತಿ ಫೈನಲ್ ಗೆ ರವಿಕುಮಾರ್: ಭಾರತಕ್ಕೆ ಖಚಿತವಾಯ್ತು ಮತ್ತೊಂದು ಮೆಡಲ್

Webdunia
ಬುಧವಾರ, 4 ಆಗಸ್ಟ್ 2021 (16:55 IST)
ಟೋಕಿಯೋ: ಇಂದು ಭಾರತದ ಪಾಲಿಗೆ ಶುಭ ದಿನವೆಂದರೂ ತಪ್ಪಾಗಲಾರದು. ಒಲಿಂಪಿಕ್ಸ್ ನಲ್ಲಿ ಒಂದೇ ದಿನ ಇಂದು ಎರಡು ಪದಕದ ಸುದ್ದಿ ಭಾರತಕ್ಕೆ ಬಂದಿದೆ.


ಬಾಕ್ಸರ್ ಲೊವ್ಲಿನಾ ಕಂಚಿನ ಪದಕ ಗೆದ್ದ ಬೆನ್ನಲ್ಲೇ ಪುರುಷರ 57 ಕೆ.ಜಿ. ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ರವಿ ಕುಮಾರ್ ಫೈನಲ್ ಪ್ರವೇಶಿಸಿದ್ದು, ಪದಕ ಖಾತ್ರಿಪಡಿಸಿದ್ದಾರೆ.

ಈ ಮೂಲಕ ರವಿಕುಮಾರ್ ಒಲಿಂಪಿಕ್ ನಲ್ಲಿ ಫೈನಲ್ ತಲುಪಿದ ಎರಡನೇ ಕುಸ್ತಿಪಟು ಎನಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ಸುಶೀಲ್ ಕುಮಾರ್ ಫೈನಲ್ ನಲ್ಲಿ ಸೆಣಸಾಡಿದ್ದರು. ಗುರುವಾರ ಫೈನಲ್ ಪಂದ್ಯದಲ್ಲಿ ವಿಶ್ವ ನಂ.2 ಕುಸ್ತಿಪಟುವನ್ನು ರವಿಕುಮಾರ್ ಎದುರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments